Webdunia - Bharat's app for daily news and videos

Install App

ಹಾರ್ದಿಕ್ ಪಾಂಡ್ಯರನ್ನು ಆಯ್ಕೆಗಾರರು ಕಡೆಗಣಿಸಲು ಇದುವೇ ಕಾರಣ?

Webdunia
ಶನಿವಾರ, 8 ಮೇ 2021 (10:41 IST)
ಮುಂಬೈ: ಟೆಸ್ಟ್ ಚಾಂಪಿಯನ್ ಶಿಪ್ ಆಡುವ ಟೀಂ ಇಂಡಿಯಾದಲ್ಲಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಗೆ ಅವಕಾಶ ನೀಡಲಾಗಿಲ್ಲ. ಹಾಗಿದ್ದರೆ ಅವರನ್ನು ತಂಡದಿಂದ ಹೊರಗಿಡಲು ಕಾರಣವೇನು?


ಪಾಂಡ್ಯ ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆಗೊಳಗಾದ ಮೇಲೆ ಅವರಿಗೆ ಪೂರ್ಣ ಪ್ರಮಾಣದಲ್ಲಿ ಬೌಲಿಂಗ್ ಮಾಡಲು ಸಾಧ್ಯವಾಗುತ್ತಿಲ್ಲ. ಕೇವಲ ಬ್ಯಾಟ್ಸ್ ಮನ್ ಆಗಿ ಮಾತ್ರ ಅವರು ಉಪಯೋಗಕ್ಕೆ ಬರುತ್ತಿದ್ದಾರೆ.

ಸುದೀರ್ಘ ಸಮಯದ ಬಳಿಕ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅವರು ಬೌಲಿಂಗ್ ಮಾಡಿದರೂ ಕಡಿಮೆ ಓವರ್ ಬೌಲಿಂಗ್ ಮಾಡಲಷ್ಟೇ ಶಕ್ತರಾಗಿದ್ದರು. ಅವರಿಗೆ ಬೌಲಿಂಗ್ ಮಾಡಲು ಸಾಧ್ಯವಾಗದೇ ಇರುವುದೇ ಅವರನ್ನು ತಂಡದಿಂದ ಹೊರಗಿಡಲು ಪ್ರಮುಖ ಕಾರಣವಾಯಿತು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments