ಹಾರ್ದಿಕ್ ಪಾಂಡ್ಯರನ್ನು ಆಯ್ಕೆಗಾರರು ಕಡೆಗಣಿಸಲು ಇದುವೇ ಕಾರಣ?

Webdunia
ಶನಿವಾರ, 8 ಮೇ 2021 (10:41 IST)
ಮುಂಬೈ: ಟೆಸ್ಟ್ ಚಾಂಪಿಯನ್ ಶಿಪ್ ಆಡುವ ಟೀಂ ಇಂಡಿಯಾದಲ್ಲಿ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯಗೆ ಅವಕಾಶ ನೀಡಲಾಗಿಲ್ಲ. ಹಾಗಿದ್ದರೆ ಅವರನ್ನು ತಂಡದಿಂದ ಹೊರಗಿಡಲು ಕಾರಣವೇನು?


ಪಾಂಡ್ಯ ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆಗೊಳಗಾದ ಮೇಲೆ ಅವರಿಗೆ ಪೂರ್ಣ ಪ್ರಮಾಣದಲ್ಲಿ ಬೌಲಿಂಗ್ ಮಾಡಲು ಸಾಧ್ಯವಾಗುತ್ತಿಲ್ಲ. ಕೇವಲ ಬ್ಯಾಟ್ಸ್ ಮನ್ ಆಗಿ ಮಾತ್ರ ಅವರು ಉಪಯೋಗಕ್ಕೆ ಬರುತ್ತಿದ್ದಾರೆ.

ಸುದೀರ್ಘ ಸಮಯದ ಬಳಿಕ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಅವರು ಬೌಲಿಂಗ್ ಮಾಡಿದರೂ ಕಡಿಮೆ ಓವರ್ ಬೌಲಿಂಗ್ ಮಾಡಲಷ್ಟೇ ಶಕ್ತರಾಗಿದ್ದರು. ಅವರಿಗೆ ಬೌಲಿಂಗ್ ಮಾಡಲು ಸಾಧ್ಯವಾಗದೇ ಇರುವುದೇ ಅವರನ್ನು ತಂಡದಿಂದ ಹೊರಗಿಡಲು ಪ್ರಮುಖ ಕಾರಣವಾಯಿತು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

IND vs SA 2nd Test: ಹರಿಣ ಪಡೆಯ ಬಾಲಂಗೋಚಿಗಳ ಆಟಕ್ಕೆ ಸುಸ್ತಾದ ಭಾರತದ ಬೌಲರ್‌ಗಳು

ಸ್ಮೃತಿ ಮಂಧಾನ ಮದುವೆ ದಿಡೀರ್ ಮುಂದೂಡಿಕೆ: ಕಾರಣ ಶಾಕಿಂಗ್

Australian Open: ದೀರ್ಘ ಕಾಯುವಿಕೆಯ ಬಳಿಕ ಕೊನೆಗೂ ಕಿರೀಟ ಗೆದ್ದ ಲಕ್ಷ್ಯ ಸೇನ್

ಮುಂದಿನ ಸುದ್ದಿ
Show comments