Webdunia - Bharat's app for daily news and videos

Install App

ಶ್ರೀಮಂತಿಕೆ ಬಂದ ಕೂಡಲೇ ಹಾರ್ದಿಕ್ ಪಾಂಡ್ಯ ಸೋಮಾರಿಯಾದರು!

Webdunia
ಶನಿವಾರ, 2 ಮೇ 2020 (09:46 IST)
ಮುಂಬೈ: ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಹಣ ಸಂಪಾದನೆ ಮಾಡುತ್ತಿದ್ದಂತೇ ಕಠಿಣ ಪರಿಶ್ರಮ ಮರೆತು ಸೋಮಾರಿಯಾದರು ಎಂದು ಪಾಕಿಸ್ತಾನದ ಮಾಜಿ ಆಲ್ ರೌಂಡರ್ ಅಬ್ದುಲ್ ರಜಾಕ್ ಹೇಳಿದ್ದಾರೆ.


ಪಾಂಡ್ಯರನ್ನು ಖ್ಯಾತ ಆಲ್ ರೌಂಡರ್ ಗಳಾದ ಕಪಿಲ್ ದೇವ್, ಇಮ್ರಾನ್ ಖಾನ್ ಗೆ ಹೋಲಿಸಲಾಗುತ್ತದೆ. ಆದರೆ ಹಾರ್ದಿಕ್ ಇವರ ಪಕ್ಕ ಸುಳಿಯಲೂ ಲಾಯಕ್ಕಾದ ಕ್ರಿಕೆಟಿಗನಲ್ಲ ಎಂದು ರಜಾಕ್ ಹೇಳಿದ್ದಾರೆ.

ಹಾರ್ದಿಕ್ ಕಠಿಣ ಪರಿಶ್ರಮಪಡುವುದನ್ನು ಮರೆತಿದ್ದಾರೆ. ಎಲ್ಲಾ ಆಟಗಾರರೂ ಹೀಗೆ. ಕಠಿಣ ಪರಿಶ್ರಮ ಪಡದೇ ಆರಾಮವಾಗಿದ್ದರೆ ಯಾರಿಗೂ ಯಶಸ್ಸು ಸಿಗದು ಎಂದು ರಜಾಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments