Webdunia - Bharat's app for daily news and videos

Install App

ಶ್ರೀಮಂತಿಕೆ ಬಂದ ಕೂಡಲೇ ಹಾರ್ದಿಕ್ ಪಾಂಡ್ಯ ಸೋಮಾರಿಯಾದರು!

Webdunia
ಶನಿವಾರ, 2 ಮೇ 2020 (09:46 IST)
ಮುಂಬೈ: ಟೀಂ ಇಂಡಿಯಾ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಹಣ ಸಂಪಾದನೆ ಮಾಡುತ್ತಿದ್ದಂತೇ ಕಠಿಣ ಪರಿಶ್ರಮ ಮರೆತು ಸೋಮಾರಿಯಾದರು ಎಂದು ಪಾಕಿಸ್ತಾನದ ಮಾಜಿ ಆಲ್ ರೌಂಡರ್ ಅಬ್ದುಲ್ ರಜಾಕ್ ಹೇಳಿದ್ದಾರೆ.


ಪಾಂಡ್ಯರನ್ನು ಖ್ಯಾತ ಆಲ್ ರೌಂಡರ್ ಗಳಾದ ಕಪಿಲ್ ದೇವ್, ಇಮ್ರಾನ್ ಖಾನ್ ಗೆ ಹೋಲಿಸಲಾಗುತ್ತದೆ. ಆದರೆ ಹಾರ್ದಿಕ್ ಇವರ ಪಕ್ಕ ಸುಳಿಯಲೂ ಲಾಯಕ್ಕಾದ ಕ್ರಿಕೆಟಿಗನಲ್ಲ ಎಂದು ರಜಾಕ್ ಹೇಳಿದ್ದಾರೆ.

ಹಾರ್ದಿಕ್ ಕಠಿಣ ಪರಿಶ್ರಮಪಡುವುದನ್ನು ಮರೆತಿದ್ದಾರೆ. ಎಲ್ಲಾ ಆಟಗಾರರೂ ಹೀಗೆ. ಕಠಿಣ ಪರಿಶ್ರಮ ಪಡದೇ ಆರಾಮವಾಗಿದ್ದರೆ ಯಾರಿಗೂ ಯಶಸ್ಸು ಸಿಗದು ಎಂದು ರಜಾಕ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments