Webdunia - Bharat's app for daily news and videos

Install App

ಪಂದ್ಯ ಗೆಲ್ಲಿಸಿದರೂ ಹಾರ್ದಿಕ್ ಪಾಂಡ್ಯಗೆ ಟೀಕೆ ತಪ್ಪಲಿಲ್ಲ

Webdunia
ಸೋಮವಾರ, 18 ಸೆಪ್ಟಂಬರ್ 2017 (11:18 IST)
ಚೆನ್ನೈ: ಟೀಂ ಇಂಡಿಯಾ ನಿನ್ನೆ ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯದಲ್ಲಿ ಸಂಕಟದಲ್ಲಿದ್ದಾಗ ಬ್ಯಾಟಿಂಗ್ ಮಾಡಿ ಗೆಲುವಿನ ರೂವಾರಿಯಾದ ಹಾರ್ದಿಕ್ ಪಾಂಡ್ಯ ಇಷ್ಟು ಮಾಡಿದ ಮೇಲೂ ಟ್ವಿಟರಿಗರ ಬಾಯಿಗೆ ಆಹಾರವಾಗಿದ್ದಾರೆ.


ಇದಕ್ಕೆಲ್ಲಾ ಕಾರಣವಾಗಿದ್ದು ಚೆನ್ನೈ ಸೂಪರ್ ಕಿಂಗ್ಸ್ ತಂಡ ಮಾಡಿದ ಟ್ವೀಟ್. ಚೆನ್ನೈ ಆಟಗಾರ ಧೋನಿ, ಮುಂಬೈ ಆಟಗಾರ ಹಾರ್ದಿಕ್ ಟೀಂ ಇಂಡಿಯಾವನ್ನು ದಡ ಮುಟ್ಟಿಸುತ್ತಿದ್ದಾರೆ. ವಿವಿಧತೆಯಲ್ಲಿ ಏಕತೆ ಎಂದು ಸಿಎಸ್ ಕೆ ಟ್ವೀಟ್ ಮಾಡಿತ್ತು. ಆಗಲೇ ಟ್ವಿಟರಿಗರು ಹಾರ್ದಿಕ್ ರನ್ನು ಸೂಕ್ಷ್ಮವಾಗಿ ಗಮನಿಸಿದ್ದು.

ಟೀಂ ಇಂಡಿಯಾ ಜೆರ್ಸಿ ತೊಟ್ಟು ಆಡುತ್ತಿದ್ದ ಹಾರ್ದಿಕ್ ಕೈಗೆ ಮುಂಬೈ ಇಂಡಿಯನ್ಸ್ ತಂಡದ ಗ್ಲೌಸ್ ಹಾಕಿಕೊಂಡಿದ್ದರು. ಇಷ್ಟೇ ಸಾಕಾಯಿತು ಟ್ವಿಟರಿಗರಿಗೆ. ಟೀಂ ಇಂಡಿಯಾ ಪರ ಆಡುವಾಗಲೂ ಮುಂಬೈ ತಂಡದ ಗ್ಲೌಸ್ ಹಾಕಲು ಕಾರಣವೇನು ಎಂದು ಒಬ್ಬರು ಕೇಳಿದರೆ ಇನ್ನೊಬ್ಬರು ದಿಲ್ ಸೇ ಇಂಡಿಯನ್ ಮುಂಬೈ ಇಂಡಿಯನ್ ಎಂದು ಕಾಲೆಳೆದಿದ್ದಾರೆ. ಅಂತೂ ಅಷ್ಟೆಲ್ಲಾ ಕಷ್ಟಪಟ್ಟ ಮೇಲೂ ಪಾಂಡ್ಯಗೆ ತಮಾಷೆ ತಪ್ಪಲಿಲ್ಲ.

ಇದನ್ನೂ ಓದಿ… ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿಗೆ 68 ಪೈಸೆ ಚೆಕ್ ಉಡುಗೊರೆ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments