Webdunia - Bharat's app for daily news and videos

Install App

ಕರುಣ್ ನಾಯರ್ ಯಶಸ್ಸಿಗೆ ಕಾರಣ ಇವರಂತೆ

Webdunia
ಮಂಗಳವಾರ, 20 ಡಿಸೆಂಬರ್ 2016 (11:07 IST)
ಚೆನ್ನೈ: ಇಂಗ್ಲೆಂಡ್ ವಿರುದ್ಧ ಅಂತಿಮ ಟೆಸ್ಟ್ ಪಂದ್ಯದಲ್ಲಿ ತ್ರಿಶತಕ ಗಳಿಸಿದ ಕರುಣ್ ನಾಯರ್ ಬಗ್ಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.  ಕರುಣ್ ನಾಯರ್ ಇಷ್ಟೊಂದು ಯಶಸ್ಸು ಕಾಣಲು ಕಾರಣ ಯಾರು ಎಂದು ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಹೇಳಿದ್ದಾರೆ.

“ತ್ರಿಶತಕ ಭಾರಿಸಿದ ಕರುಣ್ ನಾಯರ್ ಗೆ ಅಭಿನಂದನೆಗಳು. ಇದಕ್ಕೆಲ್ಲಾ ಕಾರಣ ರಾಹುಲ್ ದ್ರಾವಿಡ್. ಎ ತಂಡದ ಕೋಚ್ ಆಗಿರುವ ದ್ರಾವಿಡ್ ಯುವ ಆಟಗಾರರನ್ನು ಉತ್ತಮವಾಗಿ ತಯಾರು ಮಾಡುತ್ತಿದ್ದಾರೆ. ಅವರ ಕಠಿಣ ಪರಿಶ್ರಮದ ಫಲವೇ ಈ ಯುವ ಆಟಗಾರರ ಯಶಸ್ಸು” ಎಂದು ಠಾಕೂರ್ ಹೊಗಳಿದ್ದಾರೆ.

ಸುನಿಲ್ ಗವಾಸ್ಕರ್ ಮತ್ತು ವಿವಿಎಸ್ ಲಕ್ಷ್ಮಣ್ ಕೂಡಾ ಕರುಣ್ ಯಶಸ್ಸಿಗೆ ದ್ರಾವಿಡ್ ರನ್ನು ಹೊಗಳಿದ್ದಾರೆ. ದ್ರಾವಿಡ್ ಯಂಗ್ ಟ್ಯಾಲೆಂಟ್ ಗಳನ್ನು ಉತ್ತಮವಾಗಿ ತರಬೇತುಗೊಳಿಸಿದ್ದಾರೆ. ಅದರ ಪರಿಣಾಮವೇ ಈ ಯಶಸ್ಸು ಎಂದು ಲಕ್ಷ್ಮಣ್ ಹೇಳಿದ್ದಾರೆ.

ಇನ್ನೊಂದೆಡೆ ಗವಾಸ್ಕರ್ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಕೆ ಎಲ್ ರಾಹುಲ್ ಮತ್ತು ಕರುಣ್ ನಾಯರ್ ಜೋಡಿಯನ್ನು ರಾಹುಲ್ ದ್ರಾವಿಡ್ ಮತ್ತು ಗುಂಡಪ್ಪ ವಿಶ್ವನಾಥ್ ಗೆ ಹೋಲಿಸಿದ್ದಾರೆ. ವಿಶೇಷವಾಗಿ ಕರುಣ್ ಗೆ ಅಭಿನಂದಿಸಿದ ಗವಾಸ್ಕರ್, ಮುಂದೊಂದು ದಿನ ಆತ ಭಾರತ ತಂಡಕ್ಕೆ ಇನ್ನಷ್ಟು ರನ್ ಗಳಿಸಿಕೊಡಲಿ ಎಂದು ಹಾರೈಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments