Webdunia - Bharat's app for daily news and videos

Install App

ಟೀಂ ಇಂಡಿಯಾದ ಇಂದಿನ ಯಶಸ್ಸಿಗೆ ಕಪಿಲ್ ದೇವ್ ಕಾರಣವಾಗಿದ್ದು ಹೇಗೆ ಗೊತ್ತಾ?

Webdunia
ಬುಧವಾರ, 25 ಅಕ್ಟೋಬರ್ 2017 (08:58 IST)
ಮುಂಬೈ: ಟೀಂ ಇಂಡಿಯಾದಲ್ಲಿ ಇಂದು ಗ್ರಾಮೀಣ ಭಾಗದಿಂದ ಪ್ರತಿಭೆಗಳೂ ಮಿಂಚುತ್ತಿದ್ದಾರೆ. ಇದಕ್ಕೆ ಕಾರಣ ಕಪಿಲ್ ದೇವ್ ಎಂದು ಬ್ಯಾಟಿಂಗ್ ದಂತಕತೆ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

 
ಟೀಂ ಇಂಡಿಯಾದಲ್ಲಿ ಇಂದು ಕೇವಲ ಸುಸಜ್ಜಿತ ನಗರಗಳಿಂದ ಬಂದ ಕ್ರಿಕೆಟಿಗರಿಗಿಂತ ಗ್ರಾಮೀಣ ಭಾಗದ ಆಟಗಾರರು ಪ್ರವರ್ಧಮಾನಕ್ಕೆ ಬರುತ್ತಿದ್ದಾರೆ. ಇಂತಹ ಟ್ರೆಂಟ್ ಸೃಷ್ಟಿಸಿದ್ದು ಕಪಿಲ್ ದೇವ್.

ಅವರು ಹರಿಯಾಣದ ಸಣ್ಣ ಗ್ರಾಮದಿಂದ ಬಂದು ದೊಡ್ಡ ಸಾಧನೆ ಮಾಡಿದರು. ಇದು ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಸ್ಪೂರ್ತಿಯಾಯಿತು. ತಾನು ಎಲ್ಲಿಂದ ಬಂದೆ ಎನ್ನುವುದು ಮುಖ್ಯವಲ್ಲ ಎಂದು ಕಪಿಲ್ ಇತರ ಪ್ರತಿಭೆಗಳಿಗೆ ಸಾಧಿಸಿ ತೋರಿಸಿಕಕೊಟ್ಟರು ಎಂದು ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ಅವರ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಗವಾಸ್ಕರ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments