Webdunia - Bharat's app for daily news and videos

Install App

ಕ್ಷಮೆ ಕೇಳಿದ ಕರಣ್ ಜೋಹರ್ ಗೆ ಹಾರ್ದಿಕ್-ಕೆಎಲ್ ರಾಹುಲ್ ಹೀಗೆ ಹೇಳಿದ್ದರಂತೆ!

Webdunia
ಶನಿವಾರ, 26 ಜನವರಿ 2019 (09:12 IST)
ಮುಂಬೈ: ಕಾಫಿ ವಿತ್ ಕರಣ್ ಶೋನಲ್ಲಿ ಮಹಿಳೆಯರ ಬಗ್ಗೆ ಕಾಮೆಂಟ್ ಮಾಡುವಾಗ ತಪ್ಪು ಮಾಡಿ ನಿಷೇಧಕ್ಕೊಳಗಾಗಿದ್ದ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಮತ್ತು ಕೆಎಲ್ ರಾಹುಲ್ ಗೆ ನಿರೂಪಕ ಕರಣ್ ಜೋಹರ್ ಕ್ಷಮೆ ಕೇಳಿದ್ದರಂತೆ.


ಘಟನೆ ಬಳಿಕ ತೀವ್ರ ನೊಂದಿದ್ದ ತಾನು ಇಬ್ಬರೂ ಕ್ರಿಕೆಟಿಗರಿಗೆ ಮೊಬೈಲ್ ಮೆಸೇಜ್ ಮಾಡಿದ್ದು ನನ್ನಿಂದಾಗಿ ನೀವು ತೊಂದರೆಗೆ ಸಿಕ್ಕಿ ಹಾಕಿಕೊಳ್ಳುವಂತಾಯಿತು ಎಂದು ಸಾರಿ ಹೇಳಿದ್ದರಂತೆ.

ಆದರೆ ಇಬ್ಬರೂ ಇದಕ್ಕೆ ಪ್ರತಿಕ್ರಿಯಿಸಿ ‘ಇದು ನಿಮ್ಮ ತಪ್ಪಲ್ಲ’ ಎಂದು ಸಮಾಧಾನಪಡಿಸಿದ್ದರಂತೆ. ಇದೀಗ ಇಬ್ಬರೂ ಕ್ರಿಕೆಟಿಗರ ಮೇಲಿನ ನಿಷೇಧ ತೆರವಾಗಿದ್ದು, ಕರಣ್ ಜೋಹರ್ ನಿರಾಳತೆ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ಇನ್ನು ಮುಂದೆ ತಮ್ಮ ಶೋನಲ್ಲಿ ಇಂತಹ ತಪ್ಪುಗಳಾಗದಂತೆ ನೋಡಿಕೊಳ್ಳುವೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮುಂದಿನ ಸುದ್ದಿ
Show comments