ವಿಶ್ವಕಪ್ ಗೆಲ್ಲಲು ಹುಡುಗರಿಗೆ ದ್ರಾವಿಡ್ ಮಾಡಿದ ಖಡಕ್ ಕಟ್ಟಪ್ಪಣೆ ಏನು ಗೊತ್ತಾ?!

Webdunia
ಶನಿವಾರ, 3 ಫೆಬ್ರವರಿ 2018 (10:07 IST)
ಬೇ ಓವಲ್: ಅಂಡರ್ 19 ವಿಶ್ವಕಪ್  ಫೈನಲ್ ಗೇರಿರುವ ತನ್ನ ಹುಡುಗರಿಗೆ ಕೋಚ್ ರಾಹುಲ್ ದ್ರಾವಿಡ್ ಖಡಕ್ ಸೂಚನೆಯೊಂದನ್ನು ಕೊಟ್ಟಿದ್ದಾರಂತೆ. ಅದನ್ನು ಹುಡುಗರೂ ಚಾಚೂ ತಪ್ಪದೆ ಪಾಲಿಸಿದ್ದಾರೆ!
 

ಅದೇನದು ಅಂತೀರಾ? ಈಗಿನ ಕಾಲದಲ್ಲಿ ಮೊಬೈಲ್ ಇಲ್ಲದೇ ಕಾಲ ಕಳೆಯುವುದನ್ನು ಊಹಿಸಲೂ ಸಾಧ್ಯವಿಲ್ಲ. ಅಂತಹದ್ದಾರಲ್ಲಿ ದ್ರಾವಿಡ್ ತಮ್ಮ ಹುಡುಗರಿಗೆ ಯಾವುದೇ ಕಾರಣಕ್ಕೂ ಮೊಬೈಲ್ ಬಳಸಬೇಡಿ. ಫೈನಲ್ ತನಕ ಸ್ವಿಚ್ ಆಫ್ ಮಾಡಿ ಎಂದಿದ್ದರಂತೆ! ಅದರಂತೆ ಮನೆಯವರ ಜತೆ ಮಾತೂ ಆಡದೇ ಕ್ರಿಕೆಟಿಗರು ಗುರು ದ್ರಾವಿಡ್ ಮಾತನ್ನು ಪಾಲಿಸುತ್ತಿದ್ದಾರಂತೆ.

ಇತ್ತೀಚೆಗೆ ನಡೆದ ಐಪಿಎಲ್ ಹರಾಜು ಮುಂತಾದ ವಿಷಯಗಳ ಬಗ್ಗೆ ಆಟಗಾರರ ಗಮನ ಹಾಳಾಗದಂತೆ ದ್ರಾವಿಡ್ ನೋಡಿಕೊಂಡಿದ್ದಾರಂತೆ. ಅಷ್ಟೇ ಅಲ್ಲದೆ, ಐಪಿಎಲ್ ಹರಾಜು ಪ್ರತಿ ವರ್ಷ ನಡೆಯುತ್ತದೆ. ಆದರೆ ವಿಶ್ವಕಪ್ ಗೆಲ್ಲುವ ಅವಕಾಶ ಯಾವತ್ತೂ ಬರಲ್ಲ ಎಂದು ಆಟಗಾರರ ಗಮನ ಬೇರೆ ಕಡೆ ಹರಿಯದಂತೆ ನೋಡಿಕೊಂಡಿದ್ದಾರಂತೆ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶಫಾಲಿ ವರ್ಮಗೆ ಏನೇ ಇದ್ರೂ ನನಗೊಂದು ಕಾಲ್ ಮಾಡು ಎಂದಿದ್ರೆಂತೆ ಸಚಿನ್ ತೆಂಡುಲ್ಕರ್

ವಿಮಾನ ನಿಲ್ದಾಣದಲ್ಲಿ ಮಗುವನ್ನು ರಕ್ಷಿಸಿದ ರೋಹಿತ್ ಶರ್ಮಾ: viral video

ವಿರಾಟ್ ಕೊಹ್ಲಿ ಶರ್ಟ್ ನಲ್ಲಿರುವ ಎ ಚಿಹ್ನೆ ಅನುಷ್ಕಾ ಶರ್ಮಾರದ್ದಲ್ಲ: ಇದರ ಹಿಂದಿರುವ ಸೀಕ್ರೆಟ್ ಏನು

63 ಎಸೆತಗಳಲ್ಲಿ ಶತಕ ಸಿಡಿಸಿ ಅಬ್ಬರಿಸಿದ ವೈಭವ್ ಸೂರ್ಯವಂಶಿಯಿಂದ ವಿಶ್ವದಾಖಲೆ

ಭಾರತದಲ್ಲಿ ಇಷ್ಟ ಇದ್ರೆ ಆಡಿ ಇಲ್ಲಾಂದ್ರೆ...ಐಸಿಸಿ ಎಚ್ಚರಿಕೆ ಬೆನ್ನಲ್ಲೇ ಬಾಲಮುದುರಿಕೊಂಡ ಬಾಂಗ್ಲಾದೇಶ

ಮುಂದಿನ ಸುದ್ದಿ
Show comments