ಆಡಲ್ಲ ಎಂದ ರೋಹಿತ್ ಶರ್ಮಾ, ಶಿಖರ್ ಧವನ್ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದು ಹೇಗೆ?!

Webdunia
ಭಾನುವಾರ, 17 ಫೆಬ್ರವರಿ 2019 (09:09 IST)
ಮುಂಬೈ: ಆಸ್ಟ್ರೇಲಿಯಾ ವಿರುದ್ಧ ಟಿ20 ಮತ್ತು ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ, ಶಿಖರ್ ಧವನ್ ವಿಶ್ರಾಂತಿ ಪಡೆಯಲಿದ್ದಾರೆ ಎಂಬ ಸುದ್ದಿಯಿತ್ತು. ಆದರೆ ಕೊನೆಗಳಿಗೆಯಲ್ಲಿ ಇಬ್ಬರೂ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.


ಆಡಲ್ಲ ಎಂದವರು ಕೊನೆ ಗಳಿಗೆಯಲ್ಲಿ ತಂಡಕ್ಕೆ ಸೇರಿಕೊಂಡಿದ್ದರ ಹಿಂದಿನ ಕಾರಣ ವಿಶ್ವಕಪ್ ಕ್ರೀಡಾ ಕೂಟ. ವಿಶ್ವಕಪ್ ಗೆ ಮೊದಲು ನಡೆಯುವ ಕೊನೆಯ ಸರಣಿ ಇದಾಗಿರುವುದರಿಂದ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಬೇಕಾದರೆ ಈ ಸರಣಿ ಆಟಗಾರರಿಗೆ ನಿರ್ಣಾಯಕ.

ಇದೇ ಕಾರಣಕ್ಕೆ ರೋಹಿತ್ ಶರ್ಮಾ, ಧವನ್ ಕೊನೆಯ ಹಂತದಲ್ಲಿ ಆಸ್ಟ್ರೇಲಿಯಾ ಸರಣಿಗೆ ಆಯ್ಕೆಯಾಗಿದ್ದಾರೆ. ಹಾಗಿದ್ದರೂ ಅಂತಿಮ ಪಂದ್ಯಗಳಿಗೆ ಈ ಆಟಗಾರರು ಅಲಭ್ಯರಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೊಹಮ್ಮದ್ ಶಮಿಗೆ ಸುಪ್ರೀಂ ನೋಟಿಸ್: ವೃತ್ತಿ ಜೀವನದ ಬಳಿಕ ವೈಯಕ್ತಿಕ ಜೀವನದಲ್ಲೂ ಸಂಕಷ್ಟ

ಏನಾದ್ರೂ ಆಗಲಿ ಅಹಮ್ಮದಾಬಾದ್ ನಲ್ಲಿ ಮಾತ್ರ ಟಿ20 ವಿಶ್ವಕಪ್ ಫೈನಲ್ ಬೇಡ ಅಂತಿದ್ದಾರೆ ಫ್ಯಾನ್ಸ್

Betting Case: ಸುರೇಶ್ ರೈನಾ, ಶಿಖರ್ ಧವನ್ ಮುಟ್ಟುಗೋಲಾದ ಆಸ್ತಿಯೆಷ್ಟು ಗೊತ್ತಾ

ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ಟೀಂ ಇಂಡಿಯಾಗೆ ಸರಣಿ ಮುನ್ನಡೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಗಿಫ್ಟ್ ಕೊಟ್ಟ ಮಹಿಳಾ ಕ್ರಿಕೆಟಿಗರು video

ಮುಂದಿನ ಸುದ್ದಿ
Show comments