ಅದೊಂದು ಪ್ರಶ್ನೆಗೆ ಉತ್ತರಿಸಿ ಆಯ್ಕೆ ಸಮಿತಿ ಸಂದರ್ಶನ ಗೆದ್ದ ಸುನಿಲ್ ಜೋಶಿ!

Webdunia
ಗುರುವಾರ, 5 ಮಾರ್ಚ್ 2020 (10:28 IST)
ಮುಂಬೈ: ಕನ್ನಡಿಗ ಸುನಿಲ್ ಜೋಶಿ ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥರಾಗಿ ಆಯ್ಕೆಯಾಗುವುದಕ್ಕೆ ಕಾರಣವಾಗಿದ್ದು ಅದೊಂದು ಪ್ರಶ್ನೆಗೆ ಅವರು ನೀಡಿದ ಉತ್ತರ! ಅದೇನದು ಗೊತ್ತಾ?


ಮದನ್ ಲಾಲ್ ನೇತೃತ್ವದ ಸಂದರ್ಶಕರ ಸಮಿತಿ ಸುನಿಲ್ ಜೋಶಿಗೆ ಧೋನಿ ಬಗ್ಗೆ ಪ್ರಶ್ನೆ ಕೇಳಿತ್ತು. ಧೋನಿ ಭವಿಷ್ಯದ ಬಗ್ಗೆ ಏನು ನಿರ್ಧಾರ ತೆಗೆದುಕೊಳ‍್ಳುತ್ತೀರಿ ಎಂಬ ಜಾಣ್ಮೆಯ ಪ್ರಶ್ನೆ ಕೇಳಿದ್ದರು.

ಇದಕ್ಕೆ ಜೋಶಿ ನೀಡಿದ ನೇರ ಉತ್ತರದಿಂದ ಖುಷಿಯಾದ ಆಯ್ಕೆ ಸಮಿತಿ ಅವರನ್ನೇ ಮುಖ್ಯ ಆಯ್ಕೆಗಾರನಾಗಿ ಆರಿಸಿದೆ. ಜೋಶಿ ನೇರ ನುಡಿ ಸಂದರ್ಶಕರ ಮನ ಗೆದ್ದಿತು ಎಂದು ಮದನ್ ಲಾಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಕೋಚ್ ಆಗಿ ಗೌತಮ್ ಗಂಭೀರ್ ಅವಧಿ ಮುಕ್ತಾಯವಾಗುವುದು ಯಾವಾಗ

ಸಚಿನ್ ತೆಂಡುಲ್ಕರ್ ದಂಪತಿ ಪಕ್ಕವೇ ಕೂತು ವಿಂಬಲ್ಡನ್ ಪಂದ್ಯ ವೀಕ್ಷಿಸಿದ ಶುಭಮನ್ ಗಿಲ್: ನೆಟ್ಟಿಗರಿಂದ ಕಾಮೆಂಟೋ ಕಾಮೆಂಟ್ Video

IND vs ENG: ಐಪಿಎಲ್ ನಲ್ಲಿ ಮಾತ್ರ ಹುಲಿ.. ಇಂಗ್ಲೆಂಡ್ ವಿರುದ್ಧ ಸೋತ ಬಳಿಕ ಗಂಭೀರ್, ಕ್ಯಾಪ್ಟನ್ ಶ್ರೇಯಸ್ ಚರ್ಚೆ ಜೋರು Video

IND vs ENG: ಹೇಗಿದ್ದ ಟೀಂ ಇಂಡಿಯಾ ಗತಿ ಹೇಗಾಗೋಯ್ತಲ್ಲಾ.. ಟೀಂ ಇಂಡಿಯಾ ಈ ಪರಿ ಸೋಲುವುದಕ್ಕೆ ಕಾರಣ ಯಾರು

ಧೋನಿ, ಕೊಹ್ಲಿ ಸೋತಿಲ್ವಾ, ಶ್ರೇಯಸ್ ಕೂಡಾ ಅವರಂತೆ ಗ್ರೇಟ್ ಕ್ಯಾಪ್ಟನ್ ಆಗ್ತಾನೆ: ಅಣ್ಣನ ಪರ ತಂಗಿ ಬ್ಯಾಟಿಂಗ್ Video

ಮುಂದಿನ ಸುದ್ದಿ
Show comments