Webdunia - Bharat's app for daily news and videos

Install App

ಅದೊಂದು ಪ್ರಶ್ನೆಗೆ ಉತ್ತರಿಸಿ ಆಯ್ಕೆ ಸಮಿತಿ ಸಂದರ್ಶನ ಗೆದ್ದ ಸುನಿಲ್ ಜೋಶಿ!

Webdunia
ಗುರುವಾರ, 5 ಮಾರ್ಚ್ 2020 (10:28 IST)
ಮುಂಬೈ: ಕನ್ನಡಿಗ ಸುನಿಲ್ ಜೋಶಿ ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥರಾಗಿ ಆಯ್ಕೆಯಾಗುವುದಕ್ಕೆ ಕಾರಣವಾಗಿದ್ದು ಅದೊಂದು ಪ್ರಶ್ನೆಗೆ ಅವರು ನೀಡಿದ ಉತ್ತರ! ಅದೇನದು ಗೊತ್ತಾ?


ಮದನ್ ಲಾಲ್ ನೇತೃತ್ವದ ಸಂದರ್ಶಕರ ಸಮಿತಿ ಸುನಿಲ್ ಜೋಶಿಗೆ ಧೋನಿ ಬಗ್ಗೆ ಪ್ರಶ್ನೆ ಕೇಳಿತ್ತು. ಧೋನಿ ಭವಿಷ್ಯದ ಬಗ್ಗೆ ಏನು ನಿರ್ಧಾರ ತೆಗೆದುಕೊಳ‍್ಳುತ್ತೀರಿ ಎಂಬ ಜಾಣ್ಮೆಯ ಪ್ರಶ್ನೆ ಕೇಳಿದ್ದರು.

ಇದಕ್ಕೆ ಜೋಶಿ ನೀಡಿದ ನೇರ ಉತ್ತರದಿಂದ ಖುಷಿಯಾದ ಆಯ್ಕೆ ಸಮಿತಿ ಅವರನ್ನೇ ಮುಖ್ಯ ಆಯ್ಕೆಗಾರನಾಗಿ ಆರಿಸಿದೆ. ಜೋಶಿ ನೇರ ನುಡಿ ಸಂದರ್ಶಕರ ಮನ ಗೆದ್ದಿತು ಎಂದು ಮದನ್ ಲಾಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ಮುಂದಿನ ಸುದ್ದಿ
Show comments