Webdunia - Bharat's app for daily news and videos

Install App

ಹೈದರಾಬಾದ್ ರಣಜಿ ಆಟಗಾರ ತನ್ಮಯ್ ಅಗರ್ ವಾಲ್ ತಲೆಗೆ ಚೆಂಡು ಬಡಿದು ಗಾಯ

Webdunia
ಗುರುವಾರ, 24 ನವೆಂಬರ್ 2016 (12:21 IST)
ಅಹಮ್ಮದಾಬಾದ್: ಛತ್ತೀಸ್ ಘಡ ವಿರುದ್ಧ ನಡೆದ ರಣಜಿ ಟ್ರೋಫಿ ಪಂದ್ಯದ ವೇಳೆ ಹೈದಾರಾಬಾದ್ ಆಟಗಾರ ತನ್ಮಯ್ ಅಗರ್ ವಾಲ್ ತಲೆಗೆ ಚೆಂಡು ಬಡಿದು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಫೀಲ್ಡಿಂಗ್ ಮಾಡುತ್ತಿದ್ದ ತನ್ಮಯ್ ಚೆಂಡು ತಲೆಗೆ ಬಿದ್ದ ತಕ್ಷಣ ಕುಸಿದು ಬಿದ್ದಿದ್ದಾರೆ. ಆದರೆ ಅವರಿಗೆ ಪ್ರಜ್ಞೆ ಬಂದಿದ್ದರೂ, ತಲೆ ಸುತ್ತಿದ ಅನುಭವವಾಗುತ್ತಿದೆ ಎಂದ ಕಾರಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಮೈದಾನದಲ್ಲೇ ಇದ್ದ ವೈದ್ಯಕೀಯ ತಂಡ ಪ್ರಾಥಮಿಕ ಚಿಕಿತ್ಸೆ ನೀಡಿತು.

ಆಸ್ಪತ್ರೆಗೆ ದಾಖಲಿಸಿದ ಮೇಲೆ ಸ್ಕ್ಯಾನಿಂಗ್ ಮಾಡಲಾಗಿದ್ದು, ವರದಿ ಬಂದ ನಂತರವೇ ಗಾಯದ ಗಂಭೀರತೆ ಅರಿವಾಗಲಿದೆ. ಭಾರತದಲ್ಲಿ ಹಿಂದೊಮ್ಮೆ ಸ್ಪಿನ್ನರ್ ಪ್ರಗ್ಯಾನ್ ಓಝಾ ಕೂಡಾ ಇದೇ ರೀತಿ ತಲೆಗೆ ಚೆಂಡು ತಗಲಿ ಗಾಯಗೊಂಡಿದ್ದರು. ಆಸ್ಟ್ರೇಲಿಯಾದಲ್ಲಿ ಚೆಂಡು ತಗಲಿ ಸಾವನ್ನಪ್ಪಿದ ಫಿಲಿಪ್ ಹ್ಯೂಸ್ ಪ್ರಕರಣ ಯಾರೂ ಮರೆಯುವಂತಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಪ್ಪನ್ನು ಸರಿಪಡಿಸಿಕೊಂಡು ಮತ್ತೆ ಆಖಾಢಕ್ಕೆ ಸಿದ್ಧವಾಗುತ್ತೇವೆ ಎಂದ ಮಹೇಂದ್ರ ಸಿಂಗ್ ಧೋನಿ

ವಿಚ್ಚೇದನದಿಂದ ಹಿಂದೆ ಸರಿದ ಸೈನಾ ನೆಹ್ವಾಲ್‌: ದೂರವಾದಾಗಲೇ ಬೆಲೆ ತಿಳಿಯೋದು ಎಂದ ಬ್ಯಾಡ್ಮಿಂಟನ್‌ ತಾರೆ

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

IND vs ENG: ಆಕಾಶ್ ದೀಪ್ ಫಿಫ್ಟಿ ಹೊಡೆದಿದ್ದಕ್ಕೆ ಹೆಲ್ಮೆಟ್ ತೆಗಿ ಎಂದು ಸಿಗ್ನಲ್ ಕೊಟ್ಟ ಶುಭಮನ್ ಗಿಲ್

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments