Webdunia - Bharat's app for daily news and videos

Install App

ನಾಯಕತ್ವ ತ್ಯಜಿಸಲು ಧೋನಿಗೆ ಸೂಚಿಸಿರಲಿಲ್ಲ ಎಂದ ಎಂಸ್ ಕೆ ಪ್ರಸಾದ್

Webdunia
ಮಂಗಳವಾರ, 10 ಜನವರಿ 2017 (08:55 IST)
ಮುಂಬೈ: ಸೀಮಿತ ಓವರ್ ಗಳ ಪಂದ್ಯಗಳ ನಾಯಕತ್ವಕ್ಕೆ ರಾಜೀನಾಮೆ ಸಲ್ಲಿಸುವಂತೆ ಸೂಚಿಸಿರಲಿಲ್ಲ ಎಂದು ಟೀಂ ಇಂಡಿಯಾ ಆಯ್ಕೆ ಸಮಿತಿ ಅಧ್ಯಕ್ಷ ಎಂಎಸ್ ಕೆ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ.

ವಿರಾಟ್ ಕೊಹ್ಲಿಯನ್ನು ಪೂರ್ಣಪ್ರಮಾಣದ ನಾಯಕನಾಗಿ ಆಯ್ಕೆ ಮಾಡಲು ಧೋನಿಯನ್ನು ಕೆಳಗಿಳಿಯುವಂತೆ ರಣಜಿ ಪಂದ್ಯದ ವೇಳೆ ಒತ್ತಡ ಹೇರಲಾಗಿತ್ತು ಎಂಬ ವರದಿಗಳ ಹಿನ್ನಲೆಯಲ್ಲಿ ಅವರು ಈ ಮಾತು ಹೇಳಿದ್ದಾರೆ.

“ಇದು ಸಂಪೂರ್ಣ ಧೋನಿಯದ್ದೇ ನಿರ್ಧಾರ. ಅದಕ್ಕೆ ನಾವು ಅಭಾರಿಯಾಗಿದ್ದೇವೆ. ಅವರು ಭಾರತೀಯ ಕ್ರಿಕೆಟ್ ನ ಹಿತ ದೃಷ್ಟಯಿಂದ ತೆಗೆದುಕೊಂಡ ನಿರ್ಧಾರವನ್ನು ಗೌರವಿಸುತ್ತೇವೆ” ಎಂದು ಪ್ರಸಾದ್ ಹೇಳಿದ್ದಾರೆ.

ಹಿಂದೆಯೂ ಪ್ರಮುಖ ಹಿರಿಯ ಆಟಗಾರರ ನಿವೃತ್ತಿ ವಿಚಾರದಲ್ಲಿ ಇಂತಹ ವಿವಾದಗಳು ಎದ್ದಿತ್ತು. ಅದರಲ್ಲೂ ವಿಶೇಷವಾಗಿ ಸಚಿನ್ ತೆಂಡುಲ್ಕರ್ ಆಯ್ಕೆ ಸಮಿತಿ ಅಧ್ಯಕ್ಷ ಸಂದೀಪ್ ಪಾಟೀಲ್ ಹೇಳಿದ್ದಕ್ಕೆ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದರು ಎಂಬ ವಿವಾದ ಸೃಷ್ಟಿಯಾಗಿತ್ತು. ಆದರೆ ತೆಂಡುಲ್ಕರ್ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

END vs IND Match, ಗ್ರೌಂಡ್‌ಗೆ ಕೈಮುಗಿದು ಕುಟುಂತ್ತಲೇ ಬ್ಯಾಟಿಂಗ್‌ಗೆ ಬಂದ ರಿಷಬ್ ಪಂತ್‌, Video

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ದಿವ್ಯಾಂಶಿ ತಾಯಿಯಿಂದ ಗಂಭೀರ ಆರೋಪ

IND vs ENG: ಟೀಂ ಇಂಡಿಯಾಗೆ ಬಿಗ್ ಶಾಕ್, ರಿಷಭ್ ಪಂತ್ ಸರಣಿಯಿಂದಲೇ ಔಟ್

ಬ್ರೇಕ್ ನಲ್ಲೂ ಪೆವಿಲಿಯನ್ ನಲ್ಲಿ ಸಾಯಿ ಸುದರ್ಶನ್ ಗೆ ಇದೆಂಥಾ ಅಭ್ಯಾಸ

ಕರುಣ್ ನಾಯರ್ ವೃತ್ತಿ ಜೀವನ ಇಲ್ಲಿಗೇ ಕೊನೆಯಾಯ್ತಾ

ಮುಂದಿನ ಸುದ್ದಿ
Show comments