Webdunia - Bharat's app for daily news and videos

Install App

ಅನಿಲ್ ಕುಂಬ್ಳೆ ಅತಿಯಾಗಿ ಶಿಸ್ತು ತೋರುತ್ತಿರಲಿಲ್ಲ ಎಂದ ಟೀಂ ಇಂಡಿಯಾ ಕ್ರಿಕೆಟಿಗ

Webdunia
ಶನಿವಾರ, 19 ಆಗಸ್ಟ್ 2017 (08:24 IST)
ಮುಂಬೈ: ಅನಿಲ್ ಕುಂಬ್ಳೆ ಟೀಂ ಇಂಡಿಯಾ ಕೋಚ್ ಆಗಿದ್ದಾಗ ಅತಿಯಾಗಿ ಶಿಸ್ತಿನಿಂದ ವರ್ತಿಸುತ್ತಿದ್ದರು ಎಂಬ ಆರೋಪಗಳನ್ನು ಟೀಂ ಇಂಡಿಯಾ ಟೆಸ್ಟ್ ತಂಡದ ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ತಳ್ಳಿ ಹಾಕಿದ್ದಾರೆ.


 
ಅವರು ಅತಿಯಾಗಿ ಶಿಸ್ತು ತೋರುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ. ಕ್ರಿಕೆಟ್ ವಿಷಯಕ್ಕೆ ಬಂದರೆ ಅವರು ಕಟ್ಟುನಿಟ್ಟಾಗಿದ್ದರು. ಆದರೆ ಅತಿ ಎನಿಸುವಷ್ಟು ಶಿಸ್ತು ತೋರುತ್ತಿರಲಿಲ್ಲ. ಕ್ರಿಕೆಟ್ ಹೊರತಾಗಿ ಅವರು ನಮ್ಮ ಬಳಿ ಸ್ನೇಹಿತನಂತೆ ಇದ್ದರು ಎಂದು ಸಹಾ ಅಭಿಪ್ರಾಯಪಟ್ಟಿದ್ದಾರೆ.

ಈ ವೇಳೆ ಕುಂಬ್ಳೆ ಮತ್ತು ರವಿ ಶಾಸ್ತ್ರಿ ಕೋಚಿಂಗ್ ಶೈಲಿಯಲ್ಲಿ ವ್ಯತ್ಯಾಸವೇನು ಎಂದು ಕೇಳಿದ್ದಕ್ಕೆ ‘ಅನಿಲ್ ಭಾಯ್ ಯಾವಾಗಲೂ ನಾವು 400-500 ರನ್ ಕಲೆ ಹಾಕಬೇಕು. ಎದುರಾಳಿಯನ್ನು 150-200 ರನ್ ಒಳಗೆ ಕಟ್ಟಿ ಹಾಕಬೇಕೆಂದು ನಿರೀಕ್ಷಿಸುತ್ತಿದ್ದರು.

ಆದರೆ ರವಿಶಾಸ್ತ್ರಿ  ಹಾಗಲ್ಲ. ಅವರು ಮೈದಾನಕ್ಕೆ ಇಳಿದ ಮೇಲೆ ಪ್ರತೀ ಬಾಲ್ ನ್ನು ಮೈದಾನದಿಂದ ಆಚೆ ಅಟ್ಟಿ, ಆಕ್ರಮಣಕಾರಿಯಾಗಿರಿ ಎನ್ನುತ್ತಾರೆ. ಅದರ ಹೊರತಾಗಿ ಇಬ್ಬರೂ ನಮ್ಮಲ್ಲಿ ಸಕಾರಾತ್ಮಕ ಅಂಶ ತುಂಬುತ್ತಾರೆ’ ಎಂದು ಸಹಾ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ.. ಖ್ಯಾತ ಹಿನ್ನಲೆ ಗಾಯಕ ಎಲ್ ಎನ್  ಶಾಸ್ತ್ರಿಗೆ ಕ್ಯಾನ್ಸರ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments