Webdunia - Bharat's app for daily news and videos

Install App

ಕೆಎಲ್ ರಾಹುಲ್-ನೀಶಾಮ್ ಜಗಳಕ್ಕೆ ಹಾಸ್ಯದ ಲೇಪ ಕೊಟ್ಟ ಐಸಿಸಿ

Webdunia
ಬುಧವಾರ, 12 ಫೆಬ್ರವರಿ 2020 (09:24 IST)
ಬೇ ಓವಲ್: ನ್ಯೂಜಿಲೆಂಡ್ ವಿರುದ್ಧ ಅಂತಿಮ ಏಕದಿನ ಪಂದ್ಯದ ವೇಳೆ ಕಿವೀಸ್ ವೇಗಿ ನೀಶಾಮ್ ಮತ್ತು ಟೀಂ ಇಂಡಿಯಾ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ನಡುವೆ ನಡೆದ ವಾಗ್ವಾದಕ್ಕೆ ಐಸಿಸಿ ಈಗ ಹಾಸ್ಯದ ಲೇಪ ಕೊಟ್ಟಿದೆ.


ರನ್ ಕದಿಯುವಾಗ ಅಡ್ಡ ಬಂದರು ಎಂಬ ಕಾರಣಕ್ಕೆ ನೀಶಾಮ್ ವಿರುದ್ಧ ಮೈದಾನದಲ್ಲಿ ರಾಹುಲ್ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ವೇಳೆ ಅಂಪಾಯರ್ ಮಧ‍್ಯಪ್ರವೇಶಿಸಿದ್ದರು. ಈ ಸಂದರ್ಭದ ಫೋಟೋವನ್ನು ತನ್ನ ಟ್ವಿಟರ್ ನಲ್ಲಿ ಪ್ರಕಟಿಸಿದ ಐಸಿಸಿ ಸೂಪರ್ ಓವರ್ ಬದಲು ನಮಗೆ ಇಂತಹ ಆಟಗಳು ಬೇಕಲ್ಲವೇ ಎಂದು ಹಾಸ್ಯ ಮಾಡಿತ್ತು.

ಇದಕ್ಕೆ ಪ್ರತಿಕ್ರಿಯಿಸಿದ ನೀಶಾಮ್ ಮಕ್ಕಳು ಆಡುವ ಸ್ಟೋನ್ ಪೇಪರ್ ಸೀಸರ್ ಆಟಕ್ಕೆ ತಮ್ಮಿಬ್ಬರ ವಾಗ್ವಾದದ ಫೋಟೋವನ್ನು ಹೋಲಿಸಿ ಹೋಲಿಸಿ ಹಾಸ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments