Webdunia - Bharat's app for daily news and videos

Install App

ಭಾರತ-ಇಂಗ್ಲೆಂಡ್ ಅಂತಿಮ ಏಕದಿನ: ಮತ್ತೆ ಕೊಹ್ಲಿ ಬೆಂಬಿಡದ ದುರಾದೃಷ್ಟ

Webdunia
ಭಾನುವಾರ, 28 ಮಾರ್ಚ್ 2021 (13:05 IST)
ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಇಂದು ಮತ್ತೆ ಟಾಸ್ ಸೋತ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ.


ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಮಾಡುವ ತಂಡಕ್ಕೆ ಗೆಲ್ಲುವ ಅವಕಾಶ ಹೆಚ್ಚಿದೆ. ದುರಾದೃಷ್ಟವಶಾತ್ ಈ ಸರಣಿಯಲ್ಲಿ ಒಂದೇ ಒಂದು ಬಾರಿಯೂ ಕೊಹ್ಲಿ ಟಾಸ್ ಗೆದ್ದಿಲ್ಲ. ಇದರಿಂದ ಆರಂಭದಿಂದಲೇ ಒತ್ತಡಕ್ಕೀಡಾಗುತ್ತದೆ. ಕಳೆದ ಪಂದ್ಯದಲ್ಲಿ ಸೋತಿರುವ ಕಾರಣ ಟೀಂ ಇಂಡಿಯಾ ಮತ್ತು ಇಂಗ್ಲೆಂಡ್ ಗೆ ಇಂದಿನ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆ. ಇಂದಿನ ಪಂದ್ಯ ಗೆದ್ದವರು ಸರಣಿ ಗೆಲ್ಲಲಿದ್ದಾರೆ.

ಈ ಪಂದ್ಯಕ್ಕೆ ಭಾರತ ಇಂದು ಕುಲದೀಪ್ ಯಾದವ್ ಸ್ಥಾನಕ್ಕೆ ಟಿ ನಟರಾಜನ್ ಗೆ ಅವಕಾಶ ನೀಡಿದೆ. ಸ್ಪೆಷಲಿಸ್ಟ್ ಸ್ಪಿನ್ನರ್ ಗಳಿಲ್ಲದೇ ಕಣಕ್ಕಿಳಿಯುತ್ತಿರುವುದು ಅಚ್ಚರಿ ಮೂಡಿಸಿದೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments