ಶ್ರೀಲಂಕಾದಲ್ಲಿ ಈಜುಕೊಳದಲ್ಲಿ ಮುಳುಗಿ ಭಾರತೀಯ ಕ್ರಿಕೆಟಿಗ ಸಾವು

Webdunia
ಗುರುವಾರ, 7 ಸೆಪ್ಟಂಬರ್ 2017 (11:07 IST)
ಕೊಲೊಂಬೊ: ಭಾರತದ 17 ರೊಳಗಿನ ವಯೋಮಿತಿಯ ತಂಡದ ಕ್ರಿಕೆಟಿಗ ಶ್ರೀಲಂಕಾದಲ್ಲಿ ಈಜುಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಿನ್ನೆ ನಡೆದಿದೆ.

 
12 ವರ್ಷದ ಗುಜರಾತ್ ಮೂಲದ ಕ್ರಿಕೆಟಿಗ ಸಾವನ್ನಪ್ಪಿರುವುದಾಗಿ ಶ್ರೀಲಂಕಾ ಮಾಧ್ಯಮಗಳು ವರದಿ ಮಾಡಿವೆ. ಅಂಡರ್ 17 ತಂಡ ದ್ವೀಪ ರಾಷ್ಟ್ರಕ್ಕೆ ಕ್ರಿಕೆಟ್ ಟೂರ್ನಿಯೊಂದರಲ್ಲಿ ಪಾಲ್ಗೊಳ್ಳಲು ಪ್ರವಾಸ ಬೆಳೆಸಿತ್ತು.

19 ಮಂದಿ ತಂಡದ ಸದಸ್ಯರಲ್ಲಿ ಒಬ್ಬನಾಗಿದ್ದ ಈ ಬಾಲಕ ಹೋಟೆಲ್ ನ ಈಜುಕೊಳದಲ್ಲಿ ದುರಂತಕ್ಕೀಡಾಗಿದ್ದಾನೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ಸಾಗಿಸಿದರು ಪ್ರಯೋಜನವಾಗಲಿಲ್ಲ. ಬಾಲಕನ ಬಗೆಗಿನ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.

ಇದನ್ನೂ ಓದಿ.. ಸಿಎಂ ಮಂಗ್ಳೂರಲ್ಲಿ ಕೂತವ್ರಾ?: ಬಿಜೆಪಿ ವಿರುದ್ಧ ಹುಚ್ಚಾ ವೆಂಕಟ್ ವಾಗ್ದಾಳಿ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

FIFA World cup ನಾರ್ವೆ ವಿರುದ್ಧ ಸೋತು ಬ್ರೆಜಿಲ್ ಹೊರಬೀಳುತ್ತಿದ್ದಂತೇ ಮೈದಾನದಲ್ಲೇ ಕಣ್ಣೀರು ಹಾಕಿದ ನೇಮಾರ್ ಜ್ಯೂನಿಯರ್ video

IND vs ENG: ಇವನ್ಯಾರು ಗುರೂ ನಾಯಿಗೆ ಹೊಡೆದಂಗೆ ಹೊಡೆದ್ರು.. ಇಂಗ್ಲೆಂಡ್ ಗೆಲ್ಲಿಸಿದ ರವಿ ಬಿಷ್ಣೋಯ್ ಫುಲ್ ಟ್ರೋಲ್ Video

IND vs ENG: ವೈಭವ್ ಸೂರ್ಯವಂಶಿ ಆಡ್ತಾರೆ ಎಂದು ಶ್ರೇಯಸ್ ಹೇಳಿದ ತಕ್ಷಣ ಅಭಿಮಾನಿಗಳ ಪ್ರತಿಕ್ರಿಯೆ ಹೇಗಿತ್ತು ನೋಡಿ Video

ತಂಡಕ್ಕೆ ಆಯ್ಕೆ ಮಾಡಿದ್ಯಾಕೆ.. ನೆಟ್ಸ್ ನಲ್ಲೂ ವೈಭವ್ ಸೂರ್ಯವಂಶಿಗೆ ಇದೆಂಥಾ ಅವಸ್ಥೆ Video

ಅವಕಾಶ ಸಿಗ್ತಿಲ್ಲ... ಏಕಾಂಗಿಯಾಗಿ ನಿಂತಿದ್ದ ವೈಭವ್ ಸೂರ್ಯವಂಶಿ ನೋಡಿ ಸಂಜು ಸ್ಯಾಮ್ಸನ್ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments