Webdunia - Bharat's app for daily news and videos

Install App

ಕ್ರಿಸ್ ಮಸ್ ಆಚರಿಸಿದ ತಪ್ಪಿಗೆ ನಿನಗೆ ಅಂತಿಂಥಾ ಸಾವು ಬರದು ಎಂದು ಭಾರತೀಯ ಕ್ರಿಕೆಟಿಗನಿಗೆ ಬೆದರಿಕೆ!

Webdunia
ಬುಧವಾರ, 27 ಡಿಸೆಂಬರ್ 2017 (08:42 IST)
ನವದೆಹಲಿ: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಧರ್ಮದ ಕ್ರಿಕೆಟಿಗರು ಸಂಪ್ರದಾಯವಾದಿಗಳ ಕೆಂಗಣ್ಣಿಗೆ ಗುರಿಯಾಗುವುದು ಹೊಸತೇನಲ್ಲ. ಇದೀಗ ಮತ್ತೊಮ್ಮೆ ಮೊಹಮ್ಮದ್ ಕೈಫ್ ಸಂಪ್ರದಾಯವಾದಿಗಳ ಕಿಡಿಗೆ ಪಾತ್ರರಾಗಿದ್ದಾರೆ.
 

ಅದಕ್ಕೆ ಕಾರಣ ಕೈಫ್ ತಮ್ಮ ಪತ್ನಿ, ಮಕ್ಕಳ ಜತೆಗೆ ಕ್ರಿಸ್ ಮಸ್ ಹಬ್ಬ ಆಚರಿಸಿ ಆ ಫೋಟೋಗಳನ್ನು ಟ್ವಿಟರ್ ನಲ್ಲಿ ಪ್ರಕಟಿಸಿರುವುದು. ಇದು ಇಸ್ಲಾಂ ಧರ್ಮದಲ್ಲಿ ನ್ಯಾಯ ಸಮ್ಮತವಲ್ಲ ಎನ್ನುವುದು ಸಂಪ್ರದಾಯವಾದಿಗಳ ವಾದ.

ಇದರ ವಿರುದ್ಧ ಕಿಡಿಕಾರಿರುವ ಸಂಪ್ರದಾಯವಾದಿಗಳು, ‘ಇಂತಹ ಇಸ್ಲಾಂ ವಿರೋಧಿ ಕೆಲಸ ಮಾಡಿದ ನಿನಗೆ ಅಂತಿಂಥಾ ಸಾವು ಬರದು’ ಎಂದು ಕೆಲವರು ಹಿಡಿಶಾಪ ಹಾಕಿದ್ದಾರೆ. ಕೆಲವು ದಿನಗಳ ಹಿಂದೆ ಸೂರ್ಯ ನಮಸ್ಕಾರ ಮಾಡಿದ ತಪ್ಪಿಗೆ ಮೊಹಮ್ಮದ್ ಕೈಫ್ ಇದೇ ರೀತಿ ಸಂಪ್ರದಾಯವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Team India: ಡ್ರೆಸ್ಸಿಂಗ್ ರೂಂ ಮಾಹಿತಿ ಲೀಕ್: ಗೌತಮ ಗಂಭೀರ್ ಪಟಾಲಂ ಸೇರಿದಂತೆ ಸಹಾಯಕ ಸಿಬ್ಬಂದಿಗಳನ್ನು ಕಿತ್ತೆಸೆದ ಬಿಸಿಸಿಐ

IPL 2025: ನಾಲ್ಕು ವರ್ಷಗಳೇ ಮೊದಲ ಬಾರಿಗೆ ಐಪಿಎಲ್ ನಲ್ಲಿ ಸೂಪರ್ ಓವರ್: ಕೆಎಲ್ ರಾಹುಲ್ ಅಗ್ರೆಷನ್ ವಿಡಿಯೋ ನೋಡಿ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

ವಿಚ್ಛೇದನ ಪಡೆದ ಬೆನ್ನಲ್ಲೇ ಯಜುವೇಂದ್ರ ಚಾಹಲ್ ಪ್ರತಿಭೆಯನ್ನು ಕೊಂಡಾಡಿದ ಆಪ್ತ ಗೆಳತಿ ಆರ್‌ಜೆ ಮಹ್ವಾಶ

IPL 2025: ತವರಿನಲ್ಲಿ ಕಡಿಮೆ ರನ್‌ ಮಾಡಿಯೂ ಗೆದ್ದುಬೀಗಿದ ಪಂಜಾಬ್‌ ಕಿಂಗ್ಸ್‌: ಕೋಲ್ಕತ್ತಕ್ಕೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments