ಕ್ರಿಸ್ ಮಸ್ ಆಚರಿಸಿದ ತಪ್ಪಿಗೆ ನಿನಗೆ ಅಂತಿಂಥಾ ಸಾವು ಬರದು ಎಂದು ಭಾರತೀಯ ಕ್ರಿಕೆಟಿಗನಿಗೆ ಬೆದರಿಕೆ!

Webdunia
ಬುಧವಾರ, 27 ಡಿಸೆಂಬರ್ 2017 (08:42 IST)
ನವದೆಹಲಿ: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಮುಸ್ಲಿಂ ಧರ್ಮದ ಕ್ರಿಕೆಟಿಗರು ಸಂಪ್ರದಾಯವಾದಿಗಳ ಕೆಂಗಣ್ಣಿಗೆ ಗುರಿಯಾಗುವುದು ಹೊಸತೇನಲ್ಲ. ಇದೀಗ ಮತ್ತೊಮ್ಮೆ ಮೊಹಮ್ಮದ್ ಕೈಫ್ ಸಂಪ್ರದಾಯವಾದಿಗಳ ಕಿಡಿಗೆ ಪಾತ್ರರಾಗಿದ್ದಾರೆ.
 

ಅದಕ್ಕೆ ಕಾರಣ ಕೈಫ್ ತಮ್ಮ ಪತ್ನಿ, ಮಕ್ಕಳ ಜತೆಗೆ ಕ್ರಿಸ್ ಮಸ್ ಹಬ್ಬ ಆಚರಿಸಿ ಆ ಫೋಟೋಗಳನ್ನು ಟ್ವಿಟರ್ ನಲ್ಲಿ ಪ್ರಕಟಿಸಿರುವುದು. ಇದು ಇಸ್ಲಾಂ ಧರ್ಮದಲ್ಲಿ ನ್ಯಾಯ ಸಮ್ಮತವಲ್ಲ ಎನ್ನುವುದು ಸಂಪ್ರದಾಯವಾದಿಗಳ ವಾದ.

ಇದರ ವಿರುದ್ಧ ಕಿಡಿಕಾರಿರುವ ಸಂಪ್ರದಾಯವಾದಿಗಳು, ‘ಇಂತಹ ಇಸ್ಲಾಂ ವಿರೋಧಿ ಕೆಲಸ ಮಾಡಿದ ನಿನಗೆ ಅಂತಿಂಥಾ ಸಾವು ಬರದು’ ಎಂದು ಕೆಲವರು ಹಿಡಿಶಾಪ ಹಾಕಿದ್ದಾರೆ. ಕೆಲವು ದಿನಗಳ ಹಿಂದೆ ಸೂರ್ಯ ನಮಸ್ಕಾರ ಮಾಡಿದ ತಪ್ಪಿಗೆ ಮೊಹಮ್ಮದ್ ಕೈಫ್ ಇದೇ ರೀತಿ ಸಂಪ್ರದಾಯವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments