Webdunia - Bharat's app for daily news and videos

Install App

ಐಪಿಎಲ್ ಇಲ್ಲದೇ ಕ್ರಿಕೆಟಿಗರ ಬದುಕು ಅತಂತ್ರ

Webdunia
ಮಂಗಳವಾರ, 7 ಏಪ್ರಿಲ್ 2020 (09:27 IST)
ಮುಂಬೈ: ಕೊರೋನಾವೈರಸ್ ಹರಡುವಿಕೆ ತಡೆಯಲು ಈ ಬಾರಿ ಐಪಿಎಲ್ ರದ್ದುಗೊಳಿಸಲು ಬಿಸಿಸಿಐ ಚಿಂತನೆ ನಡೆಸುತ್ತಿದೆ. ಆದರೆ ಕೆಲವು ಆಟಗಾರರಿಗೆ ಇದರಿಂದ ಬದುಕೇ ಅತಂತ್ರವಾಗಲಿದೆ.


ಐಪಿಎಲ್ ನ್ನೇ ತಮ್ಮ ಜೀವನಾಧಾರ ಎಂದು ನಂಬಿಕೊಂಡಿದ್ದ ಯುವ ಕ್ರಿಕೆಟಿಗರಿಗೆ ಈಗ ಕೂಟ ರದ್ದುಗೊಂಡರೆ ಬದುಕು ಅತಂತ್ರವಾಗಲಿದೆ. ಹೀಗಾಗಿ ಕಿರು ಅವಧಿಯದ್ದಾದರೂ ಸರಿಯೇ ಐಪಿಎಲ್ ನಡೆಸಿ ಎಂದು ಕೆಲವು ಕ್ರಿಕೆಟಿಗರು ಬಿಸಿಸಿಐ ಮೇಲೆ ಒತ್ತಡ ಹೇರುತ್ತಿದ್ದಾರಂತೆ.

ಒಂದು ಅವಧಿಯ ಐಪಿಎಲ್ ಆಡಿದರೆ ಲಕ್ಷ ಸಂಪಾದನೆ ಮಾಡುವ ಕ್ರಿಕೆಟಿಗರು ಆ ಮೂಲಕ ತಮ್ಮ ಜೀವನ ಸೆಟ್ಲ್ ಮಾಡಿಕೊಳ್ಳುತ್ತಾರೆ. ಒಂದು ವೇಳೆ ಕೂಟ ರದ್ದಾದರೆ ನಷ್ಟವಾಗುವುದು ಈ ಕ್ರಿಕೆಟಿಗರಿಗೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments