Webdunia - Bharat's app for daily news and videos

Install App

ಟ್ವೀಟ್ ಮಾಡಿ ಅಪಹಾಸ್ಯಕ್ಕೀಡಾದ ಆರ್ ಸಿಬಿ

Webdunia
ಬುಧವಾರ, 4 ಡಿಸೆಂಬರ್ 2019 (09:31 IST)
ಬೆಂಗಳೂರು: ಐಪಿಎಲ್ ನಲ್ಲಿ ಇದುವರೆಗೆ ಹೇಳಿಕೊಳ್ಳುವಂತಹ ಪ್ರದರ್ಶನ ನೀಡದೇ ಇದ್ದರೂ ಭರ್ಜರಿ ಟ್ವೀಟ್ ಮಾಡಿ ಕೊಚ್ಚಿಕೊಂಡಿದ್ದಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಪಹಾಸ್ಯಕ್ಕೀಡಾಗಿದೆ.


ಅಷ್ಟಕ್ಕೂ ಆರ್ ಸಿಬಿ ಮಾಡಿದ ಟ್ವೀಟ್ ಏನು ಗೊತ್ತಾ? ಚಂದ್ರನಲ್ಲಿಗೆ ಇಳಿದಿದ್ದ ವಿಕ್ರಮ್ ಲ್ಯಾಂಡರ್ ಪತ್ತೆಯಾಯಿತು. ಎಬಿಡಿ ವಿಲಿಯರ್ಸ್ ಮತ್ತು ವಿರಾಟ್ ಕೊಹ್ಲಿ ಹೊಡೆದ ಚೆಂಡು ಎಲ್ಲಿ ಹೋಯಿತು ಎಂದು ಪತ್ತೆ ಮಾಡುವಿರಾ? ಎಂದು ಆರ್ ಸಿಬಿ ಅಭಿಮಾನಿಗಳಿಗೆ ಟ್ವೀಟ್ ಮೂಲಕ ಪ್ರಶ್ನೆ ಮಾಡಿತ್ತು.

ಇದಕ್ಕೆ ಅಭಿಮಾನಿಗಳು ಆರ್ ಸಿಬಿಯನ್ನು ಹಿಗ್ಗಾ ಮುಗ್ಗಾ ಟ್ರೋಲ್ ಮಾಡಿದ್ದಾರೆ. ಇದುವರೆಗೆ ಐಪಿಎಲ್ ನಲ್ಲಿ ಟ್ರೋಫಿ ಗೆಲ್ಲುವುದು ಬಿಡಿ, ಒಂದೇ ಆವೃತ್ತಿಯಲ್ಲೂ ಹೇಳಿಕೊಳ್ಳುವ ಪ್ರದರ್ಶನ ನೀಡಿಲ್ಲ. ಅಂತಹದ್ದರಲ್ಲಿ ಇಂತಹ ಟ್ವೀಟ್ ಎಂದು ಗೇಲಿ ಮಾಡಿದ್ದಾರೆ. ಮೊದಲು ನೀವು ಐಪಿಎಲ್ ಟ್ರೋಫಿ ಹುಡುಕಿ. ಎಬಿಡಿ, ಕೊಹ್ಲಿ ಹೊಡೆದ ಚೆಂಡು ಪತ್ತೆ ಮಾಡುವ ಬದಲು ಮೊದಲು ನಾಸಾದಿಂದ ಪಂದ್ಯ ಗೆಲ್ಲಲು ಸಹಾಯ ಕೇಳಿ ಎಂದು ಲೇವಡಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments