Webdunia - Bharat's app for daily news and videos

Install App

ಆಯ್ಕೆ ಸಮಿತಿ ವಿರುದ್ಧ ಕಿಡಿ ಕಾರಿದ ಸುರೇಶ್ ರೈನಾ, ಇರ್ಫಾನ್ ಪಠಾಣ್

Webdunia
ಸೋಮವಾರ, 11 ಮೇ 2020 (08:58 IST)
ಮುಂಬೈ: ತಮ್ಮನ್ನು ಬಹುಬೇಗನೇ ವಯಸ್ಸಾದವರ ಪಟ್ಟಿಗೆ ಸೇರಿಸಿದ ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ವಿರುದ್ಧ ಟೀಂ ಇಂಡಿಯಾ ಹಿರಿಯ ಆಟಗಾರರಾದ ಸುರೇಶ್ ರೈನಾ ಮತ್ತು ಇರ್ಫಾನ್ ಪಠಾಣ್ ಕಿಡಿ ಕಾರಿದ್ದಾರೆ.


ನನ್ನನ್ನು 30 ವರ್ಷಕ್ಕೇ ಹಿರಿಯ ಎಂದು ಕಡೆಗಣಿಸಿದರು. ಒಂದು ವೇಳೆ ಆಯ್ಕೆ ಸಮಿತಿ ಸರಿಯಾಗಿ ಸಂವಹನ ನಡೆಸಿದರೆ ಈಗಲೂ ನಿವೃತ್ತಿ ತ್ಯಜಿಸಿ ಕ್ರಿಕೆಟ್ ಗೆ ಮರಳಲು ಸಿದ್ಧ ಎಂದು ಪಠಾಣ್ ಹೇಳಿದ್ದಾರೆ.

ಇದೇ ವೇಳೆ ಸುರೇಶ್ ರೈನಾ ಕೂಡಾ ಆಯ್ಕೆ ಸಮಿತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಮಾಜಿ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ತನ್ನ ಜತೆ ಸರಿಯಾಗಿ ಸಂವಹನವನ್ನೇ ನಡೆಸದೇ ಮೂಲೆಗುಂಪು ಮಾಡಿದರು ಎಂದಿದ್ದಾರೆ. ನಾವು ಪ್ರಥಮ ದರ್ಜೆ, ಅಂತಾರಾಷ್ಟ್ರೀಯ, ಐಪಿಎಲ್ ಕ್ರಿಕೆಟ್ ನಲ್ಲಿ ಮಾಡಿದ ಸಾಧನೆಗಳನ್ನು ಜನರು ಪರಿಗಣಿಸುವುದೇ ಇಲ್ಲ. ಇದು ತುಂಬಾ ನೋವು ಕೊಡುತ್ತದೆ ಎಂದು ಪಠಾಣ್ ಜತೆಗಿನ ಇನ್ ಸ್ಟಾಗ್ರಾಂ ಲೈವ್ ಚ್ಯಾಟ್ ನಲ್ಲಿ ರೈನಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments