Webdunia - Bharat's app for daily news and videos

Install App

ಟೀಂ ಇಂಡಿಯಾ ಗೆದ್ದರೂ ಸಿಟ್ಟೇಕೆ, ಸಿಡುಕೇಕೆ ಇಶಾಂತ್ ಶರ್ಮಾ?!

Webdunia
ಬುಧವಾರ, 12 ಡಿಸೆಂಬರ್ 2018 (09:05 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೊದಲ ಟೆಸ್ಟ್ ಪಂದ್ಯ ಗೆದ್ದ ಖುಷಿಯಲ್ಲಿ ಟೀಂ ಇಂಡಿಯಾ ಸಂಭ್ರಮಿಸುತ್ತಿದ್ದರೆ, ವೇಗಿ ಇಶಾಂತ್ ಶರ್ಮಾ ತಮ್ಮ ಬಗ್ಗೆಯೇ ಸಿಟ್ಟಿನಲ್ಲಿದ್ದಾರಂತೆ.


ಇದಕ್ಕೆ ಕಾರಣ ಇಶಾಂತ್ ಮೊದಲ ಟೆಸ್ಟ್ ನ ದ್ವಿತೀಯ ಇನಿಂಗ್ಸ್ ನಲ್ಲಿ ಮೊದಲ ಓವರ್ ನಲ್ಲೇ ವಿಕೆಟ್ ಪಡೆಯುವ ಅವಕಾಶ ಕಳೆದುಕೊಂಡಿದ್ದರು. ಎಲ್ ಬಿಡಬ್ಲ್ಯು ಆಗಬೇಕಿದ್ದ ಆ ಬಾಲ್ ನೋ ಬಾಲ್ ಆಗಿತ್ತು.

‘ನಾವೆಲ್ಲರೂ ಎಂಜಾಯ್ ಮಾಡುತ್ತಿದ್ದೇವೆ. ಆದರೆ ಇಶಾಂತ್ ಮಾತ್ರ ಇದೇ ವಿಚಾರಕ್ಕೆ ಸಿಟ್ಟಿನಲ್ಲಿದ್ದಾರೆ. ಹೀಗಾಗಿ ಅವರ ಬಳಿ ಹೋಗಿ ಕಾರಣ ಕೇಳಿದೆ. ಅದಕ್ಕೆ ಅವರು ಒಬ್ಬ ಸೀನಿಯರ್ ಆಟಗಾರನಾಗಿ ಈ ರೀತಿ ತಪ್ಪು ಮಾಡಿಕೊಂಡೆ ಎಂದು ಬೇಸರವಾಗಿದೆ ಎಂದರು’ ಎಂದು ನಾಯಕ ವಿರಾಟ್ ಕೊಹ್ಲಿ ಇಶಾಂತ್ ಸಿಟ್ಟಿನ ಬಗ್ಗೆ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

IND vs ENG: ಆಕಾಶ್ ದೀಪ್ ಫಿಫ್ಟಿ ಹೊಡೆದಿದ್ದಕ್ಕೆ ಹೆಲ್ಮೆಟ್ ತೆಗಿ ಎಂದು ಸಿಗ್ನಲ್ ಕೊಟ್ಟ ಶುಭಮನ್ ಗಿಲ್

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

ಮುಂದಿನ ಸುದ್ದಿ
Show comments