Webdunia - Bharat's app for daily news and videos

Install App

ಟೀಂ ಇಂಡಿಯಾ ಗೆದ್ದರೂ ಸಿಟ್ಟೇಕೆ, ಸಿಡುಕೇಕೆ ಇಶಾಂತ್ ಶರ್ಮಾ?!

Webdunia
ಬುಧವಾರ, 12 ಡಿಸೆಂಬರ್ 2018 (09:05 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮೊದಲ ಟೆಸ್ಟ್ ಪಂದ್ಯ ಗೆದ್ದ ಖುಷಿಯಲ್ಲಿ ಟೀಂ ಇಂಡಿಯಾ ಸಂಭ್ರಮಿಸುತ್ತಿದ್ದರೆ, ವೇಗಿ ಇಶಾಂತ್ ಶರ್ಮಾ ತಮ್ಮ ಬಗ್ಗೆಯೇ ಸಿಟ್ಟಿನಲ್ಲಿದ್ದಾರಂತೆ.


ಇದಕ್ಕೆ ಕಾರಣ ಇಶಾಂತ್ ಮೊದಲ ಟೆಸ್ಟ್ ನ ದ್ವಿತೀಯ ಇನಿಂಗ್ಸ್ ನಲ್ಲಿ ಮೊದಲ ಓವರ್ ನಲ್ಲೇ ವಿಕೆಟ್ ಪಡೆಯುವ ಅವಕಾಶ ಕಳೆದುಕೊಂಡಿದ್ದರು. ಎಲ್ ಬಿಡಬ್ಲ್ಯು ಆಗಬೇಕಿದ್ದ ಆ ಬಾಲ್ ನೋ ಬಾಲ್ ಆಗಿತ್ತು.

‘ನಾವೆಲ್ಲರೂ ಎಂಜಾಯ್ ಮಾಡುತ್ತಿದ್ದೇವೆ. ಆದರೆ ಇಶಾಂತ್ ಮಾತ್ರ ಇದೇ ವಿಚಾರಕ್ಕೆ ಸಿಟ್ಟಿನಲ್ಲಿದ್ದಾರೆ. ಹೀಗಾಗಿ ಅವರ ಬಳಿ ಹೋಗಿ ಕಾರಣ ಕೇಳಿದೆ. ಅದಕ್ಕೆ ಅವರು ಒಬ್ಬ ಸೀನಿಯರ್ ಆಟಗಾರನಾಗಿ ಈ ರೀತಿ ತಪ್ಪು ಮಾಡಿಕೊಂಡೆ ಎಂದು ಬೇಸರವಾಗಿದೆ ಎಂದರು’ ಎಂದು ನಾಯಕ ವಿರಾಟ್ ಕೊಹ್ಲಿ ಇಶಾಂತ್ ಸಿಟ್ಟಿನ ಬಗ್ಗೆ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments