Webdunia - Bharat's app for daily news and videos

Install App

ಈ ಸಂದರ್ಭದಲ್ಲಿ ಆರ್ ಸಿಬಿಗೆ ಕೈಕೊಟ್ಟರೆ ನಾಚಿಕೆಗೇಡು ಎಂದ ಸ್ಟಾರ್ ಕ್ರಿಕೆಟಿಗ

Webdunia
ಗುರುವಾರ, 25 ಏಪ್ರಿಲ್ 2019 (07:54 IST)
ಬೆಂಗಳೂರು: ಆರ್ ಸಿಬಿ ತಂಡ ಸಂಕಷ್ಟದಲ್ಲಿರುವಾಗ ಅರ್ಧಕ್ಕೇ ಕೈ ಕೊಟ್ಟು ಮರಳುವುದು ನಾಚಿಕೆಗೇಡಿನ ಸಂಗತಿ ಎಂದು ಸ್ಟಾರ್ ಆಟಗಾರ ಮೊಯಿನ್ ಅಲಿ ಹೇಳಿದ್ದಾರೆ.

 
ಇಂಗ್ಲೆಂಡ್ ಆಟಗಾರ ಮೊಯಿನ್ ಅಲಿ ವಿಶ್ವಕಪ್ ಗೆ ತಯಾರಾಗಲು ರಾಷ್ಟ್ರೀಯ ತಂಡ ಕೂಡಿಕೊಳ್ಳಬೇಕಿದೆ. ಹೀಗಾಗಿ ಇದೀಗ ಐಪಿಎಲ್ ಅರ್ಧಕ್ಕೇ ಬಿಟ್ಟು ತಮ್ಮ ತವರಿಗೆ ಮರಳುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಆರ್ ಸಿಬಿ ಅರ್ಧಕ್ಕೇ ಕೈಕೊಡುವುದು, ಅದರಲ್ಲೂ ಮುಂದಿನ ಹಂತಕ್ಕೆ ಏರಲು ಅವಕಾಶಗಳು ಕಡಿಮೆಯಿರುವಾಗ ತಂಡ ಬಿಡುವುದು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ. ಆದರೂ ಅನಿವಾರ್ಯವಾಗಿ ತೆರಳಲೇಬೇಕಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments