ಈ ಸಂದರ್ಭದಲ್ಲಿ ಆರ್ ಸಿಬಿಗೆ ಕೈಕೊಟ್ಟರೆ ನಾಚಿಕೆಗೇಡು ಎಂದ ಸ್ಟಾರ್ ಕ್ರಿಕೆಟಿಗ

Webdunia
ಗುರುವಾರ, 25 ಏಪ್ರಿಲ್ 2019 (07:54 IST)
ಬೆಂಗಳೂರು: ಆರ್ ಸಿಬಿ ತಂಡ ಸಂಕಷ್ಟದಲ್ಲಿರುವಾಗ ಅರ್ಧಕ್ಕೇ ಕೈ ಕೊಟ್ಟು ಮರಳುವುದು ನಾಚಿಕೆಗೇಡಿನ ಸಂಗತಿ ಎಂದು ಸ್ಟಾರ್ ಆಟಗಾರ ಮೊಯಿನ್ ಅಲಿ ಹೇಳಿದ್ದಾರೆ.

 
ಇಂಗ್ಲೆಂಡ್ ಆಟಗಾರ ಮೊಯಿನ್ ಅಲಿ ವಿಶ್ವಕಪ್ ಗೆ ತಯಾರಾಗಲು ರಾಷ್ಟ್ರೀಯ ತಂಡ ಕೂಡಿಕೊಳ್ಳಬೇಕಿದೆ. ಹೀಗಾಗಿ ಇದೀಗ ಐಪಿಎಲ್ ಅರ್ಧಕ್ಕೇ ಬಿಟ್ಟು ತಮ್ಮ ತವರಿಗೆ ಮರಳುತ್ತಿದ್ದಾರೆ.

ಈ ಹಿನ್ನಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಆರ್ ಸಿಬಿ ಅರ್ಧಕ್ಕೇ ಕೈಕೊಡುವುದು, ಅದರಲ್ಲೂ ಮುಂದಿನ ಹಂತಕ್ಕೆ ಏರಲು ಅವಕಾಶಗಳು ಕಡಿಮೆಯಿರುವಾಗ ತಂಡ ಬಿಡುವುದು ನಾಚಿಕೆಗೇಡಿನ ಸಂಗತಿ ಎಂದಿದ್ದಾರೆ. ಆದರೂ ಅನಿವಾರ್ಯವಾಗಿ ತೆರಳಲೇಬೇಕಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

IPL Auction 2026: ಕ್ಯಾಮರೂನ್ ಗ್ರೀನ್ ಗೆ 25 ಕೋಟಿ, ಮಹೇಶ್ ಪತಿರಾಣಗೆ 18 ಕೋಟಿ: ಐಪಿಎಲ್ ಭರ್ಜರಿ ಸೇಲ್

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments