ಕಳಪೆ ಬ್ಯಾಟಿಂಗ್ ಮಾಡಿ ಟೀಕೆಗೊಳಗಾದ ಟೀಂ ಇಂಡಿಯಾ ನೆರವಿಗೆ ಬಂದ ಇಂಗ್ಲೆಂಡ್ ವೇಗಿ

Webdunia
ಭಾನುವಾರ, 12 ಆಗಸ್ಟ್ 2018 (08:25 IST)
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಪಂದ್ಯ ಆರಂಭವಾದ ಮೊದಲ ದಿನವೇ 107 ರನ್ ಗಳಿಗೆ ಬಾಲ ಮುದುರಿಕೊಂಡ ಟೀಂ ಇಂಡಿಯಾ ನೆರವಿಗೆ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಬಂದಿದ್ದಾರೆ.
 

ಜೇಮ್ಸ್ ಆಂಡರ್ಸನ್ ಮಾರಕ ಬೌಲಿಂಗ್ ದಾಳಿಗೆ ಸಿಲುಕಿದ ಟೀಂ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 107 ಕ್ಕೆ ಆಲೌಟ್ ಆಗಿತ್ತು. ಆಂಡರ್ಸನ್ 5 ವಿಕೆಟ್ ಕಿತ್ತಿದ್ದರು.

ಆದರೆ ಇದಕ್ಕೆ ಟೀಂ ಇಂಡಿಯಾ ಬ್ಯಾಟಿಂಗ್ ನ್ನು ಎಲ್ಲರೂ ಹಿಗ್ಗಾ ಮುಗ್ಗಾ ಟೀಕಿಸುತ್ತಿದ್ದರೆ, ಆಂಡರ್ಸನ್ ಮಾತ್ರ ಭಾರತೀಯ ಬ್ಯಾಟ್ಸ್ ಮನ್ ಗಳ ಪರವಾಗಿ ಮಾತನಾಡಿದ್ದಾರೆ. ಪಿಚ್ ಮಳೆ ಬಿದ್ದಿದ್ದರಿಂದ ಎಷ್ಟು ವೇಗಿಗಳಿಗೆ ಸಹಕಾರಿ ನೀಡುತ್ತಿತ್ತೆಂದರೆ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಿದ್ದರೂ ಇದೇ ಗತಿಯಾಗುತ್ತಿತ್ತು ಎಂದಿದ್ದಾರೆ. ಆ ಮೂಲಕ ಇದು ಬ್ಯಾಟ್ಸ್ ಮನ್ ಗಳ ತಪ್ಪಲ್ಲ, ಪಿಚ್ ಹಾಗೇ ಇತ್ತು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಳಪೆ ಪ್ರದರ್ಶನದ ಬಳಿಕ ಎಲ್‌ಎಸ್‌ಜಿ ನಾಯಕತ್ವದಿಂದ ರಿಷಭ್‌ ಪಂತ್‌ಗೆ ಗೇಟ್‌ಪಾಸ್‌

IPL 2026: ಇಂದು ಎಲಿಮಿನೇಟರ್‌ ಪಂದ್ಯದಲ್ಲಿ ರಾಯಲ್ಸ್‌-ಟೈಟನ್ಸ್‌ ಫೈಟ್: ಯಾರಿಗೆ ಸಿಗಲಿದೆ ಫೈನಲ್‌ ಟಿಕೆಟ್‌

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

ಮುಂದಿನ ಸುದ್ದಿ
Show comments