Webdunia - Bharat's app for daily news and videos

Install App

ಕಳಪೆ ಬ್ಯಾಟಿಂಗ್ ಮಾಡಿ ಟೀಕೆಗೊಳಗಾದ ಟೀಂ ಇಂಡಿಯಾ ನೆರವಿಗೆ ಬಂದ ಇಂಗ್ಲೆಂಡ್ ವೇಗಿ

Webdunia
ಭಾನುವಾರ, 12 ಆಗಸ್ಟ್ 2018 (08:25 IST)
ಲಾರ್ಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಪಂದ್ಯ ಆರಂಭವಾದ ಮೊದಲ ದಿನವೇ 107 ರನ್ ಗಳಿಗೆ ಬಾಲ ಮುದುರಿಕೊಂಡ ಟೀಂ ಇಂಡಿಯಾ ನೆರವಿಗೆ ಇಂಗ್ಲೆಂಡ್ ವೇಗಿ ಜೇಮ್ಸ್ ಆಂಡರ್ಸನ್ ಬಂದಿದ್ದಾರೆ.
 

ಜೇಮ್ಸ್ ಆಂಡರ್ಸನ್ ಮಾರಕ ಬೌಲಿಂಗ್ ದಾಳಿಗೆ ಸಿಲುಕಿದ ಟೀಂ ಇಂಡಿಯಾ ಮೊದಲ ಇನಿಂಗ್ಸ್ ನಲ್ಲಿ 107 ಕ್ಕೆ ಆಲೌಟ್ ಆಗಿತ್ತು. ಆಂಡರ್ಸನ್ 5 ವಿಕೆಟ್ ಕಿತ್ತಿದ್ದರು.

ಆದರೆ ಇದಕ್ಕೆ ಟೀಂ ಇಂಡಿಯಾ ಬ್ಯಾಟಿಂಗ್ ನ್ನು ಎಲ್ಲರೂ ಹಿಗ್ಗಾ ಮುಗ್ಗಾ ಟೀಕಿಸುತ್ತಿದ್ದರೆ, ಆಂಡರ್ಸನ್ ಮಾತ್ರ ಭಾರತೀಯ ಬ್ಯಾಟ್ಸ್ ಮನ್ ಗಳ ಪರವಾಗಿ ಮಾತನಾಡಿದ್ದಾರೆ. ಪಿಚ್ ಮಳೆ ಬಿದ್ದಿದ್ದರಿಂದ ಎಷ್ಟು ವೇಗಿಗಳಿಗೆ ಸಹಕಾರಿ ನೀಡುತ್ತಿತ್ತೆಂದರೆ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಮಾಡಿದ್ದರೂ ಇದೇ ಗತಿಯಾಗುತ್ತಿತ್ತು ಎಂದಿದ್ದಾರೆ. ಆ ಮೂಲಕ ಇದು ಬ್ಯಾಟ್ಸ್ ಮನ್ ಗಳ ತಪ್ಪಲ್ಲ, ಪಿಚ್ ಹಾಗೇ ಇತ್ತು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.      

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments