Webdunia - Bharat's app for daily news and videos

Install App

ಬಾಲ್ ಗೆ ಹಚ್ಚಲು ಬೇರೆ ಏನಾದ್ರೂ ಕೊಡಿ: ಐಸಿಸಿಗೆ ಜಸ್ಪ್ರೀತ್ ಬುಮ್ರಾ ಮನವಿ

Webdunia
ಮಂಗಳವಾರ, 2 ಜೂನ್ 2020 (09:22 IST)
ದುಬೈ: ಕೊರೋನಾ ಹರಡದಂತೆ ತಡೆಯಲು ಐಸಿಸಿ ಇತ್ತೀಚೆಗೆ ಬೌಲರ್ ಗಳು ಪಂದ್ಯದ ಸಮಯದಲ್ಲಿ ಚೆಂಡಿಗೆ ಹೊಳಪು ಮೂಡಿಸಲು ಜೊಲ್ಲು ರಸ ಬಳಸುವುದಕ್ಕೆ ನಿಷೇಧ ಹೇರಿತ್ತು.


ಆದರೆ ಇದು ವೇಗಿಗಳಿಗೆ ಸಂಕಷ್ಟ ತಂದಿದೆ. ಜೊಲ್ಲು ರಸ ಬಳಸಿ ಚೆಂಡು ಹೊಳಪು ಮೂಡಿಸುವುದು ಎಲ್ಲರಿಗೂ ಅಭ್ಯಾಸವಾಗಿಬಿಟ್ಟಿದೆ. ಅಲ್ಲದೆ, ಇದು ಪರಿಣಾಮಕಾರಿ ಕೂಡಾ. ಆದರೆ ಐಸಿಸಿ ಇದಕ್ಕೆ ನಿಷೇಧ ಹೇರಿರುವುದು ಬೌಲರ್ ಗಳಿಗೆ ಪರ್ಯಾಯ ಮಾರ್ಗ ಇಲ್ಲದಂತಾಗಿದೆ.

ಹೀಗಾಗಿ ಭಾರತೀಯ ವೇಗಿ ಜಸ್ಪ್ರೀತ್ ಬುಮ್ರಾ ಜೊಲ್ಲು ರಸ ಬಳಕೆ ಬದಲು ಚೆಂಡು ಹೊಳಪು ಮೂಡಿಸಲು ಪರ್ಯಾಯ ವಸ್ತು ಏನಾದರೂ ಸೂಚಿಸಿ ಎಂದು ಐಸಿಸಿಗೆ ಮನವಿ ಮಾಡಿದ್ದಾರೆ. ಈಗಾಗಲೇ ಟೀಂ ಇಂಡಿಯಾ ಬೌಲಿಂಗ್ ಕೋಚ್ ಭರತ್ ಅರುಣ್ ಕೂಡಾ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

ಮುಂದಿನ ಸುದ್ದಿ
Show comments