Webdunia - Bharat's app for daily news and videos

Install App

ಬಾಲ್ ಗೆ ಹಚ್ಚಲು ಬೇರೆ ಏನಾದ್ರೂ ಕೊಡಿ: ಐಸಿಸಿಗೆ ಜಸ್ಪ್ರೀತ್ ಬುಮ್ರಾ ಮನವಿ

Webdunia
ಮಂಗಳವಾರ, 2 ಜೂನ್ 2020 (09:22 IST)
ದುಬೈ: ಕೊರೋನಾ ಹರಡದಂತೆ ತಡೆಯಲು ಐಸಿಸಿ ಇತ್ತೀಚೆಗೆ ಬೌಲರ್ ಗಳು ಪಂದ್ಯದ ಸಮಯದಲ್ಲಿ ಚೆಂಡಿಗೆ ಹೊಳಪು ಮೂಡಿಸಲು ಜೊಲ್ಲು ರಸ ಬಳಸುವುದಕ್ಕೆ ನಿಷೇಧ ಹೇರಿತ್ತು.


ಆದರೆ ಇದು ವೇಗಿಗಳಿಗೆ ಸಂಕಷ್ಟ ತಂದಿದೆ. ಜೊಲ್ಲು ರಸ ಬಳಸಿ ಚೆಂಡು ಹೊಳಪು ಮೂಡಿಸುವುದು ಎಲ್ಲರಿಗೂ ಅಭ್ಯಾಸವಾಗಿಬಿಟ್ಟಿದೆ. ಅಲ್ಲದೆ, ಇದು ಪರಿಣಾಮಕಾರಿ ಕೂಡಾ. ಆದರೆ ಐಸಿಸಿ ಇದಕ್ಕೆ ನಿಷೇಧ ಹೇರಿರುವುದು ಬೌಲರ್ ಗಳಿಗೆ ಪರ್ಯಾಯ ಮಾರ್ಗ ಇಲ್ಲದಂತಾಗಿದೆ.

ಹೀಗಾಗಿ ಭಾರತೀಯ ವೇಗಿ ಜಸ್ಪ್ರೀತ್ ಬುಮ್ರಾ ಜೊಲ್ಲು ರಸ ಬಳಕೆ ಬದಲು ಚೆಂಡು ಹೊಳಪು ಮೂಡಿಸಲು ಪರ್ಯಾಯ ವಸ್ತು ಏನಾದರೂ ಸೂಚಿಸಿ ಎಂದು ಐಸಿಸಿಗೆ ಮನವಿ ಮಾಡಿದ್ದಾರೆ. ಈಗಾಗಲೇ ಟೀಂ ಇಂಡಿಯಾ ಬೌಲಿಂಗ್ ಕೋಚ್ ಭರತ್ ಅರುಣ್ ಕೂಡಾ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments