Webdunia - Bharat's app for daily news and videos

Install App

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಯಶಸ್ವಿ ಬೌಲರ್ ಆಗಲು ವೈವಿದ್ಯತೆ ಬೇಕೆಂದ ಜಸ್ಪ್ರೀತ್ ಬುಮ್ರಾ

Webdunia
ಶನಿವಾರ, 5 ನವೆಂಬರ್ 2016 (12:37 IST)
ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಬೌಲಿಂಗ್ ನಲ್ಲಿ ಯಶಸ್ವಿಯಾಗಬೇಕೆಂದರೆ, ಯಾರ್ಕರ್ ಒಂದೇ ಸಾಲದು, ವೈವಿದ್ಯತೆ ಬೇಕೆಂದು ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಹೇಳಿದ್ದಾರೆ.

ಕೊನೆಯ ಓವರ್ ಗಳಲ್ಲಿ ಚೆನ್ನಾಗಿ ಬೌಲಿಂಗ್ ಮಾಡುವ ಬುಮ್ರಾ ಯಾರ್ಕರ್  ಬೌಲಿಂಗ್ ನ ಸ್ಪೆಷಲಿಸ್ಟ್ ಎಂದೇ ಗುರುತಿಸಿದ್ದಾರೆ. “ಎಲ್ಲಾ ಎಸೆತಗಳನ್ನು ಯಾರ್ಕರ್ ಮಾಡಲಾಗದು. ವೈವಿದ್ಯತೆ ಬೇಕು. ಅಭ್ಯಾಸ ಮಾಡುವಾಗಲೂ ವೈವಿದ್ಯಮಯ ಎಸೆತಗಳನ್ನು ಎಸೆಯಲು ಪ್ರಯತ್ನಿಸುತ್ತೆನೆ” ಎಂದು ಗುಜರಾತ್ ಪರ ರಣಜಿ ಪಂದ್ಯ ಆಡುತ್ತಿರುವ ಬುಮ್ರಾ ಹೇಳಿದ್ದಾರೆ.

ಐಪಿಎಲ್ ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುವಾಗ ಯಶಸ್ವಿಯಾಗಿ ಯಾರ್ಕರ್ ಬಾಲ್ ಎಸೆಯಲು ಕಲಿತಿದ್ದ ಬುಮ್ರಾ ಅದರಲ್ಲೇ ಪರಿಣಿತರಾಗಿದ್ದರು. 22 ವರ್ಷದ ಯುವ ಬೌಲರ್ ಏಕದಿನ ಮತ್ತು ಟಿ-ಟ್ವೆಂಟಿ ಪಂದ್ಯಗಳಲ್ಲಿ ಎಂಎಸ್ ಧೋನಿಯ ಮೆಚ್ಚಿನ ಬೌಲರ್ ಆಗಿದ್ದಾರೆ. ಕೊನೆಯ ಓವರ್ ಗಳಲ್ಲಿ ಚೆನ್ನಾಗಿ ಯಾರ್ಕರ್ ಎಸೆದು ರನ್ ನಿಯಂತ್ರಣ ಮಾಡುವುದಲ್ಲದೆ, ವಿಕೆಟ್ ಕೀಳುವ ಕಾರಣಕ್ಕೆ ಸೀಮಿತ ಓವರ್ ಗಳಲ್ಲಿ ಅವರಿಗೆ ಸ್ಥಾನ ಲಭಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್‌ ಗಿಲ್‌ ಡಬಲ್‌ ಸೆಂಚುರಿ ಬೆನ್ನಲ್ಲೇ ಆಂಗ್ಲರ ಗಾಯಕ್ಕೆ ಉಪ್ಪು ಸವರಿದ ಆಕಾಶ್‌ ದೀಪ್‌: ಭಾರತಕ್ಕೆ ಬೃಹತ್‌ ಮುನ್ನಡೆ

IND vs ENG: ತಪ್ಪು ತಿದ್ದಿಕೊಂಡು ಮೊದಲ ಇನಿಂಗ್ಸ್ ನಲ್ಲಿ ದೊಡ್ಡ ಮೊತ್ತ ಪೇರಿಸಿದ ಟೀಂ ಇಂಡಿಯಾ

ಆಂಗ್ಲರ ನಾಡಲ್ಲಿ ಶುಭ್ಮನ್ ಗಿಲ್ ಡಬಲ್ ಸೆಂಚುರಿ, ಹಲವು ದಾಖಲೆಗಳು ಉಡೀಸ್‌

IND vs ENG: ವಿರಾಟ್ ದಾಖಲೆ ಮುರಿದ ಶುಭ್ಮನ್‌ ಗಿಲ್‌

IND vs ENG: ಶತಕ ಪೂರೈಸಲಾಗದೇ ನಿರಾಸೆ ಅನುಭವಿಸಿದ ರವೀಂದ್ರ ಜಡೇಜಾ

ಮುಂದಿನ ಸುದ್ದಿ
Show comments