Webdunia - Bharat's app for daily news and videos

Install App

ತಲ್ವಾರ್ ನಿಂದ ಮನುಷ್ಯರನ್ನೂ ಕೊಲ್ಲಲು ಗೊತ್ತು: ಭಾರತಕ್ಕೆ ಎಚ್ಚರಿಕೆ ನೀಡಿದ ಪಾಕ್ ಕ್ರಿಕೆಟಿಗ ಜಾವೇದ್ ಮಿಯಾಂದಾದ್

Webdunia
ಸೋಮವಾರ, 2 ಸೆಪ್ಟಂಬರ್ 2019 (07:49 IST)
ಇಸ್ಲಾಮಾಬಾದ್: ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದ ಬಳಿಕ ಪಾಕಿಸ್ತಾನದ ಪುಂಡಾಟ ಮೇರೆ ಮೀರಿದೆ. ಇದೀಗ ಪಾಕ್ ಮಾಜಿ ಕ್ರಿಕೆಟಿಗ ಜಾವೇದ್‍ ಮಿಯಾಂದಾದ್ ಭಾರತಕ್ಕೆ ಎಚ್ಚರಿಕೆ ನೀಡುವ ಧೈರ್ಯ ಮಾಡಿದ್ದಾರೆ.


ಮೊದಲು ಬ್ಯಾಟ್ ನಿಂದ ಸಿಕ್ಸರ್ ಬಾರಿಸುತ್ತಿದ್ದೆ. ತಲ್ವಾರ್ ನಿಂದ ಮನುಷ್ಯರನ್ನು ಕೊಲ್ಲಲೂ ನಮಗೆ ಗೊತ್ತು ಎಂದು ಜಾವೇದ್ ಮಿಯಾಂದಾದ್ ಉದ್ದಟತನದ ಹೇಳಿಕೆ ನೀಡಿದ್ದಾರೆ.

‘ಕಾಶ್ಮೀರದ ಸಹೋದರರೇ ನೀವು ಭಯಪಡಬೇಕಾಗಿಲ್ಲ. ನನ್ನ ಬಳಿ ಬ್ಯಾಟ್ ಇದೆ, ಮೊದಲು ಸಿಕ್ಸರ್ ಬಾರಿಸುತ್ತಿದ್ದೆ, ಈಗ ತಲ್ವಾರ್ ಕೂಡಾ ಇದೆ, ಅದನ್ನೂ ಬಳಸಲೂ ಗೊತ್ತು’ ಎಂದು ಮಿಯಾಂದಾದ್ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

ವಿಚ್ಛೇದನ ಪಡೆದ ಬೆನ್ನಲ್ಲೇ ಯಜುವೇಂದ್ರ ಚಾಹಲ್ ಪ್ರತಿಭೆಯನ್ನು ಕೊಂಡಾಡಿದ ಆಪ್ತ ಗೆಳತಿ ಆರ್‌ಜೆ ಮಹ್ವಾಶ

IPL 2025: ತವರಿನಲ್ಲಿ ಕಡಿಮೆ ರನ್‌ ಮಾಡಿಯೂ ಗೆದ್ದುಬೀಗಿದ ಪಂಜಾಬ್‌ ಕಿಂಗ್ಸ್‌: ಕೋಲ್ಕತ್ತಕ್ಕೆ ಭಾರೀ ಮುಖಭಂಗ

IPL 2025: ತವರಿನ ಪ್ರೇಕ್ಷಕರ ಮುಂದೆ ಪರದಾಡಿದ ಪಂಜಾಬ್‌ ಬ್ಯಾಟರ್‌ಗಳು: ಕೆಕೆಆರ್‌ ಬೌಲರ್‌ಗಳ ಕರಾಮತ್ತು

Glenn Maxwell: ಮ್ಯಾಕ್ಸ್ ವೆಲ್ ರನ್ನು ಹರಾಜಿನಲ್ಲಿ ಕೈ ಬಿಟ್ಟಿದ್ದಕ್ಕೇ ಬಚಾವ್ ಎಂದ ಆರ್ ಸಿಬಿ ಫ್ಯಾನ್ಸ್

ಮುಂದಿನ ಸುದ್ದಿ
Show comments