ತಲ್ವಾರ್ ನಿಂದ ಮನುಷ್ಯರನ್ನೂ ಕೊಲ್ಲಲು ಗೊತ್ತು: ಭಾರತಕ್ಕೆ ಎಚ್ಚರಿಕೆ ನೀಡಿದ ಪಾಕ್ ಕ್ರಿಕೆಟಿಗ ಜಾವೇದ್ ಮಿಯಾಂದಾದ್

Webdunia
ಸೋಮವಾರ, 2 ಸೆಪ್ಟಂಬರ್ 2019 (07:49 IST)
ಇಸ್ಲಾಮಾಬಾದ್: ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದ ಬಳಿಕ ಪಾಕಿಸ್ತಾನದ ಪುಂಡಾಟ ಮೇರೆ ಮೀರಿದೆ. ಇದೀಗ ಪಾಕ್ ಮಾಜಿ ಕ್ರಿಕೆಟಿಗ ಜಾವೇದ್‍ ಮಿಯಾಂದಾದ್ ಭಾರತಕ್ಕೆ ಎಚ್ಚರಿಕೆ ನೀಡುವ ಧೈರ್ಯ ಮಾಡಿದ್ದಾರೆ.


ಮೊದಲು ಬ್ಯಾಟ್ ನಿಂದ ಸಿಕ್ಸರ್ ಬಾರಿಸುತ್ತಿದ್ದೆ. ತಲ್ವಾರ್ ನಿಂದ ಮನುಷ್ಯರನ್ನು ಕೊಲ್ಲಲೂ ನಮಗೆ ಗೊತ್ತು ಎಂದು ಜಾವೇದ್ ಮಿಯಾಂದಾದ್ ಉದ್ದಟತನದ ಹೇಳಿಕೆ ನೀಡಿದ್ದಾರೆ.

‘ಕಾಶ್ಮೀರದ ಸಹೋದರರೇ ನೀವು ಭಯಪಡಬೇಕಾಗಿಲ್ಲ. ನನ್ನ ಬಳಿ ಬ್ಯಾಟ್ ಇದೆ, ಮೊದಲು ಸಿಕ್ಸರ್ ಬಾರಿಸುತ್ತಿದ್ದೆ, ಈಗ ತಲ್ವಾರ್ ಕೂಡಾ ಇದೆ, ಅದನ್ನೂ ಬಳಸಲೂ ಗೊತ್ತು’ ಎಂದು ಮಿಯಾಂದಾದ್ ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್ 2026 ರಲ್ಲಿ ಇಶಾನ್ ಕಿಶಾನ್ ಅತ್ಯುತ್ತಮ ಇನ್ನಿಂಗ್ಸ್: ಜೇಮ್ಸ್ ಫ್ರಾಂಕ್ಲಿನ್ ಮೆಚ್ಚುಗೆ

ಸೆಲ್ಫೀ ಬೇಕು ಎಂದು ಹುಡುಗನ ಜೊತೆ ಕ್ರಿಕೆಟಿಗ ರಿಯಾನ್ ಪರಾಗ್ ಹೀಗೆ ವರ್ತಿಸೋದಾ Video

IPL 2026: ಧೋನಿ ಥರಾ ಸ್ಟಂಪ್ ಔಟ್ ಮಾಡಿದ ಸಂಜು ಸ್ಯಾಮ್ಸನ್ ಮೇಲೆ ಕ್ಲಾಸನ್ ಕಿರಿಕ್ Video

ವಿಷಲ್ ಹಾಕಿ ಮನೆಗೆ ನಡೀರಿ... ಸಿಎಸ್ ಕೆ ಸೋಲಿಸಿ ಅಭಿಮಾನಿಗಳಿಗೆ ಸಿಗ್ನಲ್ ಕೊಟ್ಟ ಇಶಾನ್ ಕಿಶನ್ Video

IPL 2026: ಚಿಪಾಕ್ ನಲ್ಲಿ ಕೊನೆಯ ಬಾರಿಗೆ... ಭಾವುಕರಾದ ಧೋನಿ Video

ಮುಂದಿನ ಸುದ್ದಿ
Show comments