ಐಪಿಎಲ್ ಸಂಭಾವನೆ ದೇಣಿಗೆ ನೀಡಲು ಮುಂದಾದ ಜಯದೇವ್ ಉನಾದ್ಕಟ್

Webdunia
ಶನಿವಾರ, 1 ಮೇ 2021 (07:54 IST)
ನವದೆಹಲಿ: ಕೊರೋನಾ ಸಂಕಷ್ಟದಲ್ಲಿರುವ ಭಾರತದ ಸಹಾಯಕ್ಕೆ ವಿದೇಶೀ ಕ್ರಿಕೆಟಿಗರು ಧಾವಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಭಾರತೀಯ ಕ್ರಿಕೆಟಿಗ, ಐಪಿಎಲ್ ನ ರಾಜಸ್ಥಾನ್ ರಾಯಲ್ಸ್ ಆಟಗಾರ ಜಯದೇವ ಉನಾದ್ಕಟ್ ಕೂಡಾ ಸಹಾಯ ಮಾಡಲು ಮುಂದಾಗಿದ್ದಾರೆ.


ಐಪಿಎಲ್ ನಲ್ಲಿ ತಮಗೆ ಸಿಗುವ ವೇತನದ ಶೇ.10 ರಷ್ಟು ಹಣವನ್ನು ಕೊರೋನಾ ಪರಿಹಾರ ನಿಧಿಗೆ ನೀಡಲು ಜಯದೇವ್ ಉನಾದ್ಕಟ್ ತೀರ್ಮಾನಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರವನ್ನು ಅವರು ಹೇಳಿಕೊಂಡಿದ್ದಾರೆ.

‘ಕೊರೋನಾಗೆ ಅಗತ್ಯವಿರುವ ವೈದ್ಯಕೀಯ ಸೇವೆ ಖರೀದಿಸಲು ನಾನು ಐಪಿಎಲ್ ಸಂಭಾವನೆಯ ಶೇ.10 ರಷ್ಟನ್ನು ದೇಣಿಗೆ ನೀಡುತ್ತಿದ್ದೇನೆ. ನನ್ನ ಕುಟುಂಬಸ್ಥರು ಇದನ್ನು ಸರಿಯಾದ ಸ್ಥಳಕ್ಕೆ ತಲುಪಿಸುತ್ತಾರೆ’ ಎಂದು ವಿಡಿಯೋ ಸಂದೇಶ ಮೂಲಕ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಪಾಲಿಗೆ ಕೆಎಲ್ ರಾಹುಲ್ ಲಕ್ಕಿ ಚಾರ್ಮ್: ಯಾಕೆ ಇಲ್ಲಿದೆ ನೋಡಿ ವಿವರ

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಗೌತಮ್ ಗಂಭೀರ್ ಎದುರಿದ್ದಾಗ ವಿರಾಟ್ ಕೊಹ್ಲಿ ಮಾಡಿದ್ದೇನು: ಶಾಕಿಂಗ್ ವಿಡಿಯೋ

IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

ಮುಂದಿನ ಸುದ್ದಿ
Show comments