ಐಪಿಎಲ್ ಈಗ ಆಯೋಜಿಸುವುದೇ ಬೇಡ: ಪೊಲೀಸ್ ಕಮ್ ಕ್ರಿಕೆಟಿಗ ಜೋಗಿಂದರ್ ಶರ್ಮಾ

Webdunia
ಶುಕ್ರವಾರ, 10 ಏಪ್ರಿಲ್ 2020 (09:33 IST)
ಮುಂಬೈ: ಕೊರೋನಾವೈರಸ್ ಹಿನ್ನಲೆಯಲ್ಲಿ ಐಪಿಎಲ್ ನಡೆಸಬೇಕೋ ರದ್ದುಗೊಳಿಸಬೇಕೋ ಎಂಬ ವಾದಗಳ ಬೆನ್ನಲ್ಲೇ ಸದ್ಯಕ್ಕೆ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಕ್ರಿಕೆಟಿಗ ಜೋಗಿಂದರ್ ಶರ್ಮಾ ಉತ್ತರಿಸಿದ್ದಾರೆ.


ಹರ್ಯಾಣದಲ್ಲಿ ಡಿವೈಎಸ್ ಪಿ ಹುದ್ದೆ ನಿರ್ವಹಿಸುತ್ತಿರುವ ಜೋಗಿಂದರ್ 2007 ಟಿ20 ವಿಶ್ವಕಪ್ ಫೈನಲ್ ಗೆಲುವಿನ ರೂವಾರಿ. ಇವರೀಗ ಪೊಲೀಸ್ ಆಗಿ ಕೊರೋನಾ ವಿರುದ್ಧ ಹೋರಾಡುತ್ತಿದ್ದಾರೆ.

ಈ ವೇಳೆ ಐಪಿಎಲ್ ನಡೆಸಬೇಕೇ, ಬೇಡವೇ ಎಂಬ ಪ್ರಶ್ನೆಗೆ ‘ಕೊರೋನಾ ಮುಕ್ತವಾಗುವವರೆಗೂ ಐಪಿಎಲ್ ಖಂಡಿತಾ ನಡೆಸುವುದು ಬೇಡ. ಒಂದು ವೇಳೆ ಈಗ ಐಪಿಎಲ್ ಆಯೋಜಿಸಿದರೆ ಜನ ಖಂಡಿತಾ ಪಂದ್ಯ ನೋಡಲು ಬರುತ್ತಾರೆ. ಒಂದು ತಂಡದಲ್ಲಿ 15 ಆಟಗಾರಿರುತ್ತಾರೆ. ಇವರೆಲ್ಲಾ ಟೀಂ ಮೀಟಿಂಗ್ ಎಂದೆಲ್ಲಾ ಸೇರಿದರೂ ಅಪಾಯವಾಗುತ್ತದೆ. ಕೊರೋನಾ ಮುಕ್ತವಾದ ಮೇಲೆ ಖಂಡಿತಾ ಆಯೋಜಿಸಲಿ’ ಎಂದು ಖಡಾ ಖಂಡಿತವಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Betting Case: ಸುರೇಶ್ ರೈನಾ, ಶಿಖರ್ ಧವನ್ ಮುಟ್ಟುಗೋಲಾದ ಆಸ್ತಿಯೆಷ್ಟು ಗೊತ್ತಾ

ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ಟೀಂ ಇಂಡಿಯಾಗೆ ಸರಣಿ ಮುನ್ನಡೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಗಿಫ್ಟ್ ಕೊಟ್ಟ ಮಹಿಳಾ ಕ್ರಿಕೆಟಿಗರು video

ಐಪಿಎಲ್ 2026: ಧೋನಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಪ್ರಧಾನಿ ನರೇಂದ್ರ ಮೋದಿ ಮುಂದಿಟ್ಟ ಹರ್ಲೀನ್ ಡಿಯೋಲ್ ಪ್ರಶ್ನೆಗೆ ಎಲ್ಲರಿಗೂ ನಗು

ಮುಂದಿನ ಸುದ್ದಿ
Show comments