Webdunia - Bharat's app for daily news and videos

Install App

ಐಪಿಎಲ್ ಅವಕಾಶ ಸಿಗದ ಬೇಸರಕ್ಕೆ ಆತ್ಮಹತ್ಯೆ ಮಾಡಿಕೊಂಡ ಭಾರತೀಯ ಕ್ರಿಕೆಟಿಗ

Webdunia
ಗುರುವಾರ, 13 ಆಗಸ್ಟ್ 2020 (11:13 IST)
ಮುಂಬೈ: ‘ಜ್ಯೂನಿಯರ್ ಸ್ಟೇನ್’ ಎಂದೇ ಖ್ಯಾತರಾಗಿದ್ದ ಮುಂಬೈನ ಕ್ಲಬ್ ಕ್ರಿಕೆಟಿಗ ಕರಣ್ ತಿವಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಪಿಎಲ್ ನಲ್ಲಿ ಅವಕಾಶ ಸಿಗದೇ ಅವರು ಹತಾಶೆಗೊಳಗಾಗಿ ಈ ಕೃತ್ಯಕ್ಕೆ ಮುಂದಾಗಿರಬಹುದು ಎಂದು ಶಂಕಿಸಲಾಗಿದೆ.


ಸೋಮವಾರ ರಾತ್ರಿ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಪಿಎಲ್ ನಲ್ಲಿ ಅವಕಾಶ ಸಿಗಬಹುದು ಎಂದು ಭಾರೀ ನಿರೀಕ್ಷೆಯಲ್ಲಿದ್ದರು. ಆದರೆ ಅವಕಾಶ ಸಿಗದೇ ಇದ್ದಿದ್ದರಿಂದ ಮಾನಸಿಕ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ.

ವಿಶ್ವ ವಿಖ್ಯಾತ ವೇಗಿ ದ.ಆಫ್ರಿಕಾದ ಡೇಲ್ ಸ್ಟೇನ್ ಶೈಲಿಯಲ್ಲೇ ಬೌಲಿಂಗ್ ಮಾಡುತ್ತಿದ್ದ ಕರಣ್ ಮುಂಬೈ ಇಂಡಿಯನ್ಸ್ ತಂಡದ ನೆಟ್ ಬೌಲರ್ ಆಗಿ ಗಮನ ಸೆಳೆದಿದ್ದರು. ಆದರೆ ರಾಜ್ಯ ತಂಡವನ್ನು ಪ್ರತಿನಿಧಿಸದೇ ಇರುವುದರಿಂದ ಐಪಿಎಲ್ ಹರಾಜಿಗೆ ಅವರನ್ನು ಪರಿಗಣಿಸಲಾಗಿರಲಿಲ್ಲ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments