Webdunia - Bharat's app for daily news and videos

Install App

ಆಫ್ರಿಕಾ ವಿಮಾನವೇರುವ ಮುನ್ನ ತಾನೇನೆಂದು ಸಾಬೀತುಪಡಿಸಿದ ಕೆಎಲ್ ರಾಹುಲ್

Webdunia
ಸೋಮವಾರ, 12 ಫೆಬ್ರವರಿ 2018 (09:15 IST)
ಬೆಂಗಳೂರು: ಟೆಸ್ಟ್ ಸರಣಿಯಲ್ಲಿ ಕಳಪೆ ಪ್ರದರ್ಶನದಿಂದ ಬೇಸತ್ತಿದ್ದ ಕೆಎಲ್ ರಾಹುಲ್  ಕೊನೆಗೂ ಲಯಕ್ಕೆ ಮರಳಿದ್ದಾರೆ. ವಿಜಯ್ ಹಜಾರೆ ಟ್ರೋಫಿ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಗಳಿಸಿದ್ದಾರೆ.
 

ಆ ಮೂಲಕ ತನ್ನ ಸಾಮರ್ಥ್ಯ ಸಾಬೀತುಪಡಿಸಿಕೊಂಡಿದ್ದಾರೆ. ಹಾಗಿದ್ದರೂ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಕರ್ನಾಟಕಕ್ಕೆ ಗೆಲುವು ತಂದುಕೊಡಲು ವಿಫಲರಾಗಿದ್ದಾರೆ. ಪಂಜಾಬ್ ಪರ ಅಂಡರ್ 19 ವಿಶ್ವಕಪ್ ಹೀರೋ ಶುಬ್ಮನ್ ಗಿಲ್ 123 ರನ್ ಹೊಡೆದು ತಮ್ಮ ತಂಡಕ್ಕ ಜಯ ಒದಗಿಸಿದ್ದಾರೆ.

ಹಾಗಿದ್ದರೂ ವೈಯಕ್ತಿಕವಾಗಿ ರಾಹುಲ್ ಗೆ ಈ ಇನಿಂಗ್ಸ್ ತೃಪ್ತಿಕೊಡಲಿದೆ. ಆಫ್ರಿಕಾ ವಿರುದ್ಧ ಟಿ20 ಸರಣಿ ಆಡುವ ಮೊದಲು ಹಳೆಯ ಲಯಕ್ಕೆ ಬರಬೇಕೆಂಬುದು ಅವರ ಗುರಿಯಾಗಿತ್ತು. ಅದೀಗ ಈಡೇರಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments