Webdunia - Bharat's app for daily news and videos

Install App

ಹಣ ಬೇಕಿದ್ರೆ ಗಡಿಯಲ್ಲಿ ಚಟುವಟಿಕೆ ನಿಲ್ಲಿಸಿ: ಪಾಕ್ ಗೆ ಕ್ರಿಕೆಟಿಗ ಕಪಿಲ್ ದೇವ್ ಸಲಹೆ

Webdunia
ಭಾನುವಾರ, 26 ಏಪ್ರಿಲ್ 2020 (09:10 IST)
ಮುಂಬೈ: ಕೊರೋನಾ ತಡೆಯಲು ಹಣ ಸಂಗ್ರಹಣೆಗೆ ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ನಡೆಯಲಿ ಎಂದ ಪಾಕ್ ಕ್ರಿಕೆಟಿಗ ಶೊಯೇಬ್ ಅಖ್ತರ್ ಗೆ ಕಪಿಲ್ ದೇವ್ ಹೊಸ ಸಲಹೆ ಕೊಟ್ಟಿದ್ದಾರೆ.


ಹಣ ಬೇಕಿದ್ದರೆ ಗಡಿಯಲ್ಲಿ ಈಗ ನಡೆಸಲಾಗುತ್ತಿರುವ ಚಟುವಟಿಕೆಗಳನ್ನು ನಿಲ್ಲಿಸಿ. ಶಾಲೆ, ಕಾಲೇಜು, ಆಸ್ಪತ್ರೆಗಳನ್ನು ತೆರೆಯಲು ಬಳಸಿ ಎಂದು ಕಪಿಲ್ ದೇವ್ ಹೇಳಿದ್ದಾರೆ.

‘ಭಾರತ-ಪಾಕ್ ನಡುವೆ ಕ್ರಿಕೆಟ್ ನಡೆಯಲಿ ಎಂದು ಭಾವುಕರಾಗಿ ಹೇಳುವುದು ಸುಲಭ. ಆದರೆ ಹಣ ಸಂಗ್ರಹಣೆಗೆ ಇದೊಂದೇ ದಾರಿಯಲ್ಲ. ಮೊದಲು ಶಾಲೆ, ಕಾಲೇಜುಗಳು ತೆರೆಯಲಿ. ನಂತರ ಕ್ರಿಕೆಟ್ ಮತ್ತಿತರ ಕ್ರೀಡಾ ಕೂಟಗಳು ಆರಂಭವಾಗಲಿ’ ಎಂದು ಕಪಿಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments