Webdunia - Bharat's app for daily news and videos

Install App

ಹಣ ಬೇಕಿದ್ರೆ ಗಡಿಯಲ್ಲಿ ಚಟುವಟಿಕೆ ನಿಲ್ಲಿಸಿ: ಪಾಕ್ ಗೆ ಕ್ರಿಕೆಟಿಗ ಕಪಿಲ್ ದೇವ್ ಸಲಹೆ

Webdunia
ಭಾನುವಾರ, 26 ಏಪ್ರಿಲ್ 2020 (09:10 IST)
ಮುಂಬೈ: ಕೊರೋನಾ ತಡೆಯಲು ಹಣ ಸಂಗ್ರಹಣೆಗೆ ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ನಡೆಯಲಿ ಎಂದ ಪಾಕ್ ಕ್ರಿಕೆಟಿಗ ಶೊಯೇಬ್ ಅಖ್ತರ್ ಗೆ ಕಪಿಲ್ ದೇವ್ ಹೊಸ ಸಲಹೆ ಕೊಟ್ಟಿದ್ದಾರೆ.


ಹಣ ಬೇಕಿದ್ದರೆ ಗಡಿಯಲ್ಲಿ ಈಗ ನಡೆಸಲಾಗುತ್ತಿರುವ ಚಟುವಟಿಕೆಗಳನ್ನು ನಿಲ್ಲಿಸಿ. ಶಾಲೆ, ಕಾಲೇಜು, ಆಸ್ಪತ್ರೆಗಳನ್ನು ತೆರೆಯಲು ಬಳಸಿ ಎಂದು ಕಪಿಲ್ ದೇವ್ ಹೇಳಿದ್ದಾರೆ.

‘ಭಾರತ-ಪಾಕ್ ನಡುವೆ ಕ್ರಿಕೆಟ್ ನಡೆಯಲಿ ಎಂದು ಭಾವುಕರಾಗಿ ಹೇಳುವುದು ಸುಲಭ. ಆದರೆ ಹಣ ಸಂಗ್ರಹಣೆಗೆ ಇದೊಂದೇ ದಾರಿಯಲ್ಲ. ಮೊದಲು ಶಾಲೆ, ಕಾಲೇಜುಗಳು ತೆರೆಯಲಿ. ನಂತರ ಕ್ರಿಕೆಟ್ ಮತ್ತಿತರ ಕ್ರೀಡಾ ಕೂಟಗಳು ಆರಂಭವಾಗಲಿ’ ಎಂದು ಕಪಿಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಮುಂದಿನ ಸುದ್ದಿ
Show comments