ಆಂಜಿಯೋಪ್ಲಾಸ್ಟಿ ಬಳಿಕ ಚೇತರಿಸಿಕೊಂಡ ಕಪಿಲ್ ದೇವ್

Webdunia
ಶನಿವಾರ, 24 ಅಕ್ಟೋಬರ್ 2020 (09:26 IST)
ಮುಂಬೈ: ಹೃದಯಾಘಾತಕ್ಕೊಳಗಾಗಿದ್ದ ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ.


ಕಪಿಲ್ ದೇವ್ ಗೆ ಹೃದಯಾಘಾತಕ್ಕೊಳಗಾದ ಸುದ್ದಿ ತಿಳಿಯುತ್ತಿದ್ದಂತೇ ವಿರಾಟ್ ಕೊಹ್ಲಿ ಸೇರಿದಂತೆ ಹಾಲಿ-ಮಾಜಿ ಕ್ರಿಕೆಟಿಗರು, ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಚೇತರಿಕೆಗೆ ಪ್ರಾರ್ಥಿಸಿದ್ದಾರೆ. ಚಿಕಿತ್ಸೆ ಬಳಿಕ ಸ್ವತಃ ಕಪಿಲ್ ತಮಗೆ ಶುಭ ಹಾರೈಸಿದವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಅಲ್ಲದೆ, ತಾವೀಗ ಚೇತರಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಗುರುವಾರ ಮಧ‍್ಯರಾತ್ರಿ ಅವರಿಗೆ ಹೃದಯಾಘಾತವಾಗಿತ್ತು. ಸದ್ಯಕ್ಕೆ ದೆಹಲಿಯ ಪೋರ್ಟಿಸ್ ಎಸ್ಕಾರ್ಟ್ ಹಾರ್ಟ್ ಇನ್ಸ್ಟಿಟ್ಯೂಟ್ ಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಟಿ20 ಯಲ್ಲೂ ಆಸ್ಟ್ರೇಲಿಯಾ ಕೈಲಿ ಹೊಡೆಸಿಕೊಂಡ ಟೀಂ ಇಂಡಿಯಾ

ಅಭಿಷೇಕ್‌ ಶರ್ಮಾ ಬ್ಯಾಗ್‌ ನೋಡಿ ಹರ್ಷದೀಪ್‌, ಶುಭ್ಮನ್ ಗಿಲ್ ಹೀಗೇ ಕಾಲೆಳೆಯುವುದಾ

ಹುಡುಗರ ಹೃದಯ ಗೆದ್ದ ಸ್ಮೃತಿ ಮಂಧಾನಗೆ ಮದುವೆ ಫಿಕ್ಸ್‌, ಎಲ್ಲಿ, ಯಾವಾಗ ಇಲ್ಲಿದೆ ಮಾಹಿತಿ

IND vs AUS: ವಿಕೆಟ್ ಮೇಲೆ ವಿಕೆಟ್ ಬಿದ್ದರೂ ಅಭಿಷೇಕ್ ಶರ್ಮಾಗೆ ಕ್ಯಾರೇ ಇಲ್ಲ

ಮತಾಂತರ ಆರೋಪದಿಂದ ಆತಂಕದ ಖಾಯಿಲೆವರೆಗೆ: ಸೆಮಿಫೈನಲ್ ಸ್ಟಾರ್ ಜೆಮಿಮಾ ರೊಡ್ರಿಗಸ್ ಕತೆ

ಮುಂದಿನ ಸುದ್ದಿ
Show comments