ಆಂಜಿಯೋಪ್ಲಾಸ್ಟಿ ಬಳಿಕ ಚೇತರಿಸಿಕೊಂಡ ಕಪಿಲ್ ದೇವ್

Webdunia
ಶನಿವಾರ, 24 ಅಕ್ಟೋಬರ್ 2020 (09:26 IST)
ಮುಂಬೈ: ಹೃದಯಾಘಾತಕ್ಕೊಳಗಾಗಿದ್ದ ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ.


ಕಪಿಲ್ ದೇವ್ ಗೆ ಹೃದಯಾಘಾತಕ್ಕೊಳಗಾದ ಸುದ್ದಿ ತಿಳಿಯುತ್ತಿದ್ದಂತೇ ವಿರಾಟ್ ಕೊಹ್ಲಿ ಸೇರಿದಂತೆ ಹಾಲಿ-ಮಾಜಿ ಕ್ರಿಕೆಟಿಗರು, ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕ ಚೇತರಿಕೆಗೆ ಪ್ರಾರ್ಥಿಸಿದ್ದಾರೆ. ಚಿಕಿತ್ಸೆ ಬಳಿಕ ಸ್ವತಃ ಕಪಿಲ್ ತಮಗೆ ಶುಭ ಹಾರೈಸಿದವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಅಲ್ಲದೆ, ತಾವೀಗ ಚೇತರಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಗುರುವಾರ ಮಧ‍್ಯರಾತ್ರಿ ಅವರಿಗೆ ಹೃದಯಾಘಾತವಾಗಿತ್ತು. ಸದ್ಯಕ್ಕೆ ದೆಹಲಿಯ ಪೋರ್ಟಿಸ್ ಎಸ್ಕಾರ್ಟ್ ಹಾರ್ಟ್ ಇನ್ಸ್ಟಿಟ್ಯೂಟ್ ಗೆ ದಾಖಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತವರಿನಲ್ಲಿ ಆರ್‌ಸಿಬಿಗೆ ಹ್ಯಾಟ್ರಿಕ್‌ ಗೆಲುವು: ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ರಜತ್‌ ಪಡೆ

IPL 2026: ಆರ್ ಸಿಬಿ ಪರ ಇಂದು ಹೊಸ ಪಾತ್ರ ನಿರ್ವಹಿಸಲಿರುವ ವಿರಾಟ್ ಕೊಹ್ಲಿ

ಅಭ್ಯಾಸದಲ್ಲಿ ಕಾಣಿಸಿಕೊಂಡ ವಿರಾಟ್‌ ಕೊಹ್ಲಿ ಇಂದು ಲಖನೌ ವಿರುದ್ಧ ಪಂದ್ಯದಲ್ಲಿ ಕಣಕ್ಕಿಳಿಯುತ್ತಾರಾ

ಗೆಲುವಿನ ಖಾತೆ ತೆರೆಯದ ಕೋಲ್ಕತ್ತ ತಂಡಕ್ಕೆ ಮತ್ತೊಂದು ಶಾಕ್‌: ನಾಯಕ ಅಜಿಂಕ್ಯ ರಹಾನೆಗೆ ಭಾರೀ ದಂಡ

ಅಂಪೈರ್‌ ಜೊತೆ ವಾಗ್ವಾದ ನಡೆಸಿದ ಆರ್‌ಸಿಬಿ ಬ್ಯಾಟರ್‌ ಟಿಮ್ ಡೇವಿಡ್‌ಗೆ ಭಾರೀ ದಂಡ

ಮುಂದಿನ ಸುದ್ದಿ
Show comments