ಕೋಚ್ ಆಯ್ಕೆ ವಿಚಾರದಲ್ಲಿ ವಿರಾಟ್ ಕೊಹ್ಲಿ ಮಾತಿಗೆ ಗೌರವ ಕೊಡ್ತೀವಿ ಎಂದ ಕಪಿಲ್ ದೇವ್

Webdunia
ಶುಕ್ರವಾರ, 2 ಆಗಸ್ಟ್ 2019 (11:09 IST)
ಮುಂಬೈ: ಟೀಂ ಇಂಡಿಯಾಗೆ ನೂತನ ಕೋಚ್ ಆಯ್ಕೆ ಮಾಡಲು ಹೊರಟಿರುವ ಕಪಿಲ್ ದೇವ್ ನೇತೃತ್ವದ ಬಿಸಿಸಿಐ ಸಲಹಾ ಸಮಿತಿ ನಾಯಕ ವಿರಾಟ್ ಕೊಹ್ಲಿ ಅಭಿಪ್ರಾಯವನ್ನು ಗೌರವಿಸುವುದಾಗಿ ಹೇಳಿಕೊಂಡಿದೆ.


ಸಲಹಾ ಸಮಿತಿಯ ಮುಖ್ಯಸ್ಥರಾಗಿರುವ ಕಪಿಲ್ ದೇವ್ ನಾಯಕ ಕೊಹ್ಲಿ ಅಭಿಪ್ರಾಯವನ್ನು ಪರಿಗಣನೆಗೆ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ವಿಂಡೀಸ್ ಪ್ರವಾಸಕ್ಕೆ ತೆರಳುವ ಮುನ್ನ ವಿರಾಟ್ ಕೊಹ್ಲಿ ನಮಗೆ ರವಿಶಾಸ್ತ್ರಿಯೇ ಕೋಚ್ ಆಗಿ ಮುಂದುವರಿದರೆ ಸಂತೋಷವಾಗುತ್ತದೆ ಎಂದಿದ್ದರು. ಕೊಹ್ಲಿ ಈ ರೀತಿ ಬಹಿರಂಗವಾಗಿ ಹೇಳಿಕೆ ನೀಡಿದ್ದಕ್ಕೆ ಕೆಲವರು ಟೀಕೆ ಮಾಡಿದ್ದರು. ಕೋಚ್ ಆಯ್ಕೆ ಸಮಿತಿಯ ಸದಸ್ಯರಾಗಿರುವ ಅಂಶುಮಾನ್ ಗಾಯಕ್ ವಾಡ್ ಕೊಹ್ಲಿ ಹೇಳಿದವರನ್ನೇ ಕೋಚ್ ಮಾಡಲ್ಲ ಎಂದಿದ್ದರು. ಆದರೆ ಇದೀಗ ಕಪಿಲ್ ದೇವ್ ನಾಯಕನ ಮಾತನ್ನೂ ಪರಿಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ. ಆ ಮೂಲಕ ರವಿಶಾಸ್ತ್ರಿಯೇ ಕೋಚ್ ಆಗಿ ಮುಂದುವರಿದರೂ ಅಚ್ಚರಿಯಿಲ್ಲ ಎಂಬ ಸಂದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಥೇಟ್ ತಂದೆಗೆ ತಕ್ಕ ಮಗ.. ಸಮಿತ್ ದ್ರಾವಿಡ್ ರ ಒಂದೊಂದು ಶಾಟ್ ನೋಡ್ತಿದ್ರೆ ನಿಮಗೆ ರಾಹುಲ್ ದ್ರಾವಿಡ್ ನೆನಪಾಗೇ ಆಗ್ತಾರೆ Video

ನೀವು ಅವಕಾಶ ಕೊಡದೇ ಇದ್ರೆ ಏನಂತೆ, ನಮಗೆ ವೈಭವ್ ಸೂರ್ಯವಂಶಿ ಸೂಪರ್ ಸ್ಟಾರ್ ಎಂದ ಫ್ಯಾನ್ಸ್ Video

IND vs ENG: ಏನೋ ಮಾಡ್ತಿದ್ದೀಯಾ ಇಶಾನ್... ಮೈದಾನದಲ್ಲೇ ಕಿತ್ತಾಡಿದ ಅಭಿಷೇಕ್ ಶರ್ಮಾ Video

ENG VS IND T20: ಈ ಬಾರಿಯಾದರೂ ವೈಭವ್ ಸೂರ್ಯವಂಶಿ ಆಟ ನೋಡಬೇಕೆಂದು ಕಾದಿದ್ದವರಿಗೆ ಇಂದು ನಿರಾಸೆ

ಜಗನ್ನಾಥನ ಮೂರ್ತಿ ಗಿಫ್ಟ್ ಪಡೆಯುವಾಗ ಹಾರ್ದಿಕ್ ಪಾಂಡ್ಯ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಮುಂದಿನ ಸುದ್ದಿ
Show comments