Webdunia - Bharat's app for daily news and videos

Install App

ಕೋಚ್ ಆಯ್ಕೆ ವಿಚಾರದಲ್ಲಿ ವಿರಾಟ್ ಕೊಹ್ಲಿ ಮಾತಿಗೆ ಗೌರವ ಕೊಡ್ತೀವಿ ಎಂದ ಕಪಿಲ್ ದೇವ್

Webdunia
ಶುಕ್ರವಾರ, 2 ಆಗಸ್ಟ್ 2019 (11:09 IST)
ಮುಂಬೈ: ಟೀಂ ಇಂಡಿಯಾಗೆ ನೂತನ ಕೋಚ್ ಆಯ್ಕೆ ಮಾಡಲು ಹೊರಟಿರುವ ಕಪಿಲ್ ದೇವ್ ನೇತೃತ್ವದ ಬಿಸಿಸಿಐ ಸಲಹಾ ಸಮಿತಿ ನಾಯಕ ವಿರಾಟ್ ಕೊಹ್ಲಿ ಅಭಿಪ್ರಾಯವನ್ನು ಗೌರವಿಸುವುದಾಗಿ ಹೇಳಿಕೊಂಡಿದೆ.


ಸಲಹಾ ಸಮಿತಿಯ ಮುಖ್ಯಸ್ಥರಾಗಿರುವ ಕಪಿಲ್ ದೇವ್ ನಾಯಕ ಕೊಹ್ಲಿ ಅಭಿಪ್ರಾಯವನ್ನು ಪರಿಗಣನೆಗೆ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ವಿಂಡೀಸ್ ಪ್ರವಾಸಕ್ಕೆ ತೆರಳುವ ಮುನ್ನ ವಿರಾಟ್ ಕೊಹ್ಲಿ ನಮಗೆ ರವಿಶಾಸ್ತ್ರಿಯೇ ಕೋಚ್ ಆಗಿ ಮುಂದುವರಿದರೆ ಸಂತೋಷವಾಗುತ್ತದೆ ಎಂದಿದ್ದರು. ಕೊಹ್ಲಿ ಈ ರೀತಿ ಬಹಿರಂಗವಾಗಿ ಹೇಳಿಕೆ ನೀಡಿದ್ದಕ್ಕೆ ಕೆಲವರು ಟೀಕೆ ಮಾಡಿದ್ದರು. ಕೋಚ್ ಆಯ್ಕೆ ಸಮಿತಿಯ ಸದಸ್ಯರಾಗಿರುವ ಅಂಶುಮಾನ್ ಗಾಯಕ್ ವಾಡ್ ಕೊಹ್ಲಿ ಹೇಳಿದವರನ್ನೇ ಕೋಚ್ ಮಾಡಲ್ಲ ಎಂದಿದ್ದರು. ಆದರೆ ಇದೀಗ ಕಪಿಲ್ ದೇವ್ ನಾಯಕನ ಮಾತನ್ನೂ ಪರಿಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ. ಆ ಮೂಲಕ ರವಿಶಾಸ್ತ್ರಿಯೇ ಕೋಚ್ ಆಗಿ ಮುಂದುವರಿದರೂ ಅಚ್ಚರಿಯಿಲ್ಲ ಎಂಬ ಸಂದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ಮುಂದಿನ ಸುದ್ದಿ
Show comments