ಕೋಚ್ ಆಯ್ಕೆ ವಿಚಾರದಲ್ಲಿ ವಿರಾಟ್ ಕೊಹ್ಲಿ ಮಾತಿಗೆ ಗೌರವ ಕೊಡ್ತೀವಿ ಎಂದ ಕಪಿಲ್ ದೇವ್

Webdunia
ಶುಕ್ರವಾರ, 2 ಆಗಸ್ಟ್ 2019 (11:09 IST)
ಮುಂಬೈ: ಟೀಂ ಇಂಡಿಯಾಗೆ ನೂತನ ಕೋಚ್ ಆಯ್ಕೆ ಮಾಡಲು ಹೊರಟಿರುವ ಕಪಿಲ್ ದೇವ್ ನೇತೃತ್ವದ ಬಿಸಿಸಿಐ ಸಲಹಾ ಸಮಿತಿ ನಾಯಕ ವಿರಾಟ್ ಕೊಹ್ಲಿ ಅಭಿಪ್ರಾಯವನ್ನು ಗೌರವಿಸುವುದಾಗಿ ಹೇಳಿಕೊಂಡಿದೆ.


ಸಲಹಾ ಸಮಿತಿಯ ಮುಖ್ಯಸ್ಥರಾಗಿರುವ ಕಪಿಲ್ ದೇವ್ ನಾಯಕ ಕೊಹ್ಲಿ ಅಭಿಪ್ರಾಯವನ್ನು ಪರಿಗಣನೆಗೆ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ವಿಂಡೀಸ್ ಪ್ರವಾಸಕ್ಕೆ ತೆರಳುವ ಮುನ್ನ ವಿರಾಟ್ ಕೊಹ್ಲಿ ನಮಗೆ ರವಿಶಾಸ್ತ್ರಿಯೇ ಕೋಚ್ ಆಗಿ ಮುಂದುವರಿದರೆ ಸಂತೋಷವಾಗುತ್ತದೆ ಎಂದಿದ್ದರು. ಕೊಹ್ಲಿ ಈ ರೀತಿ ಬಹಿರಂಗವಾಗಿ ಹೇಳಿಕೆ ನೀಡಿದ್ದಕ್ಕೆ ಕೆಲವರು ಟೀಕೆ ಮಾಡಿದ್ದರು. ಕೋಚ್ ಆಯ್ಕೆ ಸಮಿತಿಯ ಸದಸ್ಯರಾಗಿರುವ ಅಂಶುಮಾನ್ ಗಾಯಕ್ ವಾಡ್ ಕೊಹ್ಲಿ ಹೇಳಿದವರನ್ನೇ ಕೋಚ್ ಮಾಡಲ್ಲ ಎಂದಿದ್ದರು. ಆದರೆ ಇದೀಗ ಕಪಿಲ್ ದೇವ್ ನಾಯಕನ ಮಾತನ್ನೂ ಪರಿಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ. ಆ ಮೂಲಕ ರವಿಶಾಸ್ತ್ರಿಯೇ ಕೋಚ್ ಆಗಿ ಮುಂದುವರಿದರೂ ಅಚ್ಚರಿಯಿಲ್ಲ ಎಂಬ ಸಂದೇಶ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WPL 2026: ಎರಡನೇ ಸಲ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ಗೆ: ಮತ್ತೆ ಆರ್ ಸಿಬಿ, ಡೆಲ್ಲಿ ರಿಪೀಟ್ ಶೋ

Delhi vs Gujarat Giants: ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ, ಬೌಲಿಂಗ್ ಆಯ್ಕೆ

T20 WC: ಟಿ20 ವಿಶ್ವಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ರಾಮಮಂದಿರಕ್ಕೆ ಭೇಟಿ ನೀಡಿದ ಜಹೀರ್ ಖಾನ್: ಮತಾಂತರ ಆಗ್ಬಿಡಿ ಎಂದು ಕಿಡಿ ಕಾರಿದ ಸಂಪ್ರದಾಯವಾದಿಗಳು Video

ನಾನು ಏನು ಮಾತನಾಡಬೇಕು ನೀವೇ ಹೇಳಿ ಎಂದ ರಾಹುಲ್ ಗಾಂಧಿ: ನಾನು ಸಲಹೆಗಾರನಲ್ಲ ಎಂದ ಸ್ಪೀಕರ್ Video

ಮುಂದಿನ ಸುದ್ದಿ
Show comments