Webdunia - Bharat's app for daily news and videos

Install App

ಓಟ್ ಮಾಡಿ ಎಂದು ಸಲಹೆ ಕೊಡುವ ರಾಹುಲ್ ದ್ರಾವಿಡ್ ಗೇ ಓಟ್ ಮಾಡಕ್ಕಾಗಲ್ಲ!

Webdunia
ಸೋಮವಾರ, 15 ಏಪ್ರಿಲ್ 2019 (07:46 IST)
ಬೆಂಗಳೂರು: ಕರ್ನಾಟಕ ಚುನಾವಣಾ ಆಯೋಗದ ರಾಯಭಾರಿಯಾಗಿರುವ ಕ್ರಿಕೆಟಿಗ ರಾಹುಲ್ ದ್ರಾವಿಡ್ ಗೆ ಈ ಬಾರಿ ಓಟ್ ಮಾಡಕ್ಕಾಗಲ್ಲ!


ಕಾರಣವೇನು ಗೊತ್ತಾ? ರಾಜ್ಯಾದ್ಯಂತ ಜನರಿಗೆ ತಪ್ಪದೇ ಓಟ್ ಮಾಡಿ ಹಕ್ಕು ಚಲಾಯಿಸಿ ಎಂದು ಪ್ರಚಾರ ಮಾಡುತ್ತಿರುವ ರಾಹುಲ್ ದ್ರಾವಿಡ್ ಗೆ ಏಪ್ರಿಲ್ 18 ಕ್ಕೆ ಮತದಾನ ಮಾಡಲು ಸಾಧ್ಯವಾಗದು.

ಕಾರಣ, ಮತದಾರರ ಪಟ್ಟಿಯಿಂದ ರಾಹುಲ್ ದ್ರಾವಿಡ್ ಹೆಸರು ಡಿಲೀಟ್ ಆಗಿತ್ತು. ಆದರೆ ಅವರ ಹೆಸರನ್ನು ಮರು ಸೇರ್ಪಡೆಗೊಳಿಸಿರಲಿಲ್ಲ. ಇದೇ ಕಾರಣಕ್ಕೆ ದ್ರಾವಿಡ್ ಮತದಾನ ಮಾಡುವ ಅವಕಾಶವನ್ನೇ ಕಳೆದುಕೊಂಡಿದ್ದಾರೆ! ಎಂಥಾ ವಿಪರ್ಯಾಸ ನೋಡಿ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

ಮುಂದಿನ ಸುದ್ದಿ
Show comments