Webdunia - Bharat's app for daily news and videos

Install App

ನಾಲ್ಕನೇ ಗೆಲುವಿಗಾಗಿ ಕಣಕ್ಕಿಳಿಯಲಿರುವ ಕರ್ನಾಟಕ ರಣಜಿ ತಂಡಕ್ಕೆ ಸಿಕ್ಕಿತು ಬೂಸ್ಟ್!

Webdunia
ಮಂಗಳವಾರ, 7 ನವೆಂಬರ್ 2017 (09:24 IST)
ಬೆಂಗಳೂರು: ಸತತ ಮೂರು ಗೆಲುವು ಸಾಧಿಸಿ ಬೀಗುತ್ತಿರುವ ಕರ್ನಾಟಕ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ನ.9 ರಿಂದ ನಾಲ್ಕನೇ ಪಂದ್ಯವಾಡಲು ಸಜ್ಜಾಗಿದೆ.

 
ನಗರದ ಹೊರವಲಯದಲ್ಲಿರುವ ಆಲೂರು ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ರಾಜ್ಯ ತಂಡ ದೆಹಲಿ ತಂಡದ ವಿರುದ್ಧ ಸೆಣಸಲಿದೆ. ಈಗಾಗಲೇ ಗೆಲುವಿನ ಹುಮ್ಮಸ್ಸಿನಲ್ಲಿರುವ ವಿನಯ್ ಕುಮಾರ್ ನೇತೃತ್ವದ ಬಳಗಕ್ಕೆ ರಾಷ್ಟ್ರೀಯ ತಂಡದ ಆಟಗಾರರಾದ ಕೆಎಲ್ ರಾಹುಲ್ ಮತ್ತು ಮನೀಶ್ ಪಾಂಡೆ ವಾಪಸಾತಿ ಬೂಸ್ಟ್ ಸಿಕ್ಕಿದಂತಾಗಿದೆ.

ನ್ಯೂಜಿಲೆಂಡ್ ಸರಣಿ ಮುಗಿಸಿ ಇವರಿಬ್ಬರೂ ತಂಡಕ್ಕೆ ವಾಪಸಾಗಲಿರುವುದರಿಂದ ತಂಡದ ಬಲ ಇನ್ನಷ್ಟು ಹೆಚ್ಚಿದೆ. ಇವರ ಜತೆಗೆ ಮಯಾಂಕ್ ಅಗರ್ವಾಲ್, ಕರುಣ್ ನಾಯರ್ ಕರ್ನಾಟಕದ ಬ್ಯಾಟಿಂಗ್ ಬಲ ಇನ್ನಷ್ಟು ಹೆಚ್ಚಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments