Webdunia - Bharat's app for daily news and videos

Install App

ಕರುಣ್ ನಾಯರ್ ಗೆ ಅನಿಲ್ ಕುಂಬ್ಳೆ ಕೃಪಾಕಟಾಕ್ಷವೂ ಇಲ್ಲ!

Webdunia
ಶುಕ್ರವಾರ, 3 ಮಾರ್ಚ್ 2017 (09:41 IST)
ಬೆಂಗಳೂರು: ಕರುಣ್ ನಾಯರ್ ಮೇಲೆ ಅನಿಲ್ ಕುಂಬ್ಳೆಗೂ ಯಾಕೋ ಕರುಣೆ ತೋರುವ ಮನಸ್ಸಿಲ್ಲ. ತವರು ನೆಲದಲ್ಲೂ ಕರುಣ್ ನಾಯರ್ ಗೆ ಸ್ಥಾನ ನೀಡದೇ ಇರುವ ಬಗ್ಗೆಯೇ ಕುಂಬ್ಳೆ ಸೂಚನೆ ನೀಡಿದ್ದಾರೆ.


ಅಜಿಂಕ್ಯಾ ರೆಹಾನೆ 2 ವರ್ಷದ ಪರಿಶ್ರಮವನ್ನು ಕಡೆಗಣಿಸಿ, ಕರುಣ್ ಗೆ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಕುಂಬ್ಳೆ ಸೂಚನೆ ನೀಡಿದ್ದಾರೆ. ಈ ಮೊದಲು ವಿರಾಟ್ ಕೊಹ್ಲಿ ಕೂಡಾ ಇದೇ ಮಾತು ಹೇಳಿದ್ದಾರೆ. ಬೆಂಗಳೂರಿನ ಪಂದ್ಯಕ್ಕೆ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಅನುಭವಿ ರೆಹಾನೆಯನ್ನು ತಂಡದಿಂದ ಹೊರಗಿರಿಸುವ ಪ್ರಶ್ನೆಯೇ ಇಲ್ಲ.

ಆದರೆ ಕರುಣ್ ತ್ರಿಶತಕ ಭಾರಿಸಿದ ಬಳಕವೂ ತಂಡದಿಂದ ಹೊರಗುಳಿಯಬೇಕಾಗಿರುವುದು ದುರದೃಷ್ಟ. 5 ಬೌಲರ್ ಗಳನ್ನು ಆಡಿಸದೇ ವಿಧಿಯಿಲ್ಲ ಎಂದು ಕುಂಬ್ಳೆ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ಟನ್ಸಿ ಬೇಡ ಎಂದಿದ್ದಕ್ಕೆ ನಿಜ ಕಾರಣ ತಿಳಿಸಿದ ಜಸ್ಪ್ರೀತ್ ಬುಮ್ರಾ

ICC ODI Rankings:No.1 ಬ್ಯಾಟರ್ ಪಟ್ಟಕೇರಿದ ಸ್ಮೃತಿ ಮಂಧಾನ

Virat Kohli: ಲಂಡನ್ ನಲ್ಲಿ ಟೀಂ ಇಂಡಿಯಾಗೆ ವಿರಾಟ್ ಕೊಹ್ಲಿಯಿಂದ ಸ್ಪೆಷಲ್ ಸರ್ಪೈಸ್

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

ಮುಂದಿನ ಸುದ್ದಿ
Show comments