Webdunia - Bharat's app for daily news and videos

Install App

ಪುಣೆ ಏಕದಿನ ಶತಕ ವೀರ ಕೇದಾರ್ ಜಾದವ್ ಯಶಸ್ಸಿನ ಗುಟ್ಟೇನು ಗೊತ್ತಾ?

Webdunia
ಬುಧವಾರ, 18 ಜನವರಿ 2017 (10:08 IST)
ಮುಂಬೈ: ಮೊದಲ ಏಕದಿನ ಪಂದ್ಯದಲ್ಲಿ ಭಾರತವನ್ನು ಯಶಸ್ಸಿನ ದಡಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಟೀಂ ಇಂಡಿಯಾ ಯುವ ಬ್ಯಾಟ್ಸ್ ಮನ್ ಕೇದಾರ್ ಜಾದವ್ ಯಶಸ್ಸಿನ ಗುಟ್ಟೇನೆಂದು ಬಯಲು ಮಾಡಿದ್ದಾರೆ.

ಪ್ರತೀ ಪಂದ್ಯವಾಡುವಾಗಲೂ ಇದೇ ನನ್ನ ಕೊನೆಯ ಪಂದ್ಯ ಎಂದುಕೊಂಡೇ ಕ್ರೀಸ್ ಗೆ ತೆರಳುತ್ತೇನೆ. ನನಗೆ ಇದೇ ಕೊನೆಯ ಅವಕಾಶ ಎಂದುಕೊಳ್ಳುತ್ತೇನೆ. ಕಣಕ್ಕಿಳಿದ ಮೇಲೆ ಬ್ಯಾಟಿಂಗ್ ಇರಲಿ, ಬೌಲಿಂಗ್ ಇರಲಿ, ನೂರು ಪ್ರತಿಶತ ಶ್ರಮಪಡುತ್ತೇನೆ, ಇದರಿಂದ ಯಶಸ್ಸು ಪಡೆಯಲು ಸಾಧ್ಯವಾಗುತ್ತದೆ ಎಂದು ಜಾದವ್ ಹೇಳಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಜತೆ ಸೇರಿಕೊಂಡು ಅದ್ಭುತ ಶತಕ ಬಾರಿಸಿದ್ದ ಜಾದವ್ ಭಾರತವನ್ನು ಅಸಾಧ್ಯ ಮೊತ್ತ ಬೆಂಬತ್ತಲು ಪ್ರಮುಖ ಪಾತ್ರ ವಹಿಸಿದ್ದರು. ಇದು ಅವರ ಏಕದಿನ ಜೀವನದ ಎರಡನೇ ಶತಕವಾಗಿತ್ತು. ಅಲ್ಲದೆ ಏಕದಿನ ಪಂದ್ಯಗಳಲ್ಲಿ ಐದನೇ ವೇಗದ ಶತಕವಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Pahalgam Terror Attack:ಚಿಯರ್‌ಲೀಡರ್ಸ್‌, ಪಟಾಕಿ ಸದ್ದಿಲ್ಲದೆ ನಡೆಯುತ್ತಿರುವ SRH vs MI ಪಂದ್ಯಾಟ

MI vs SRH Match: ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌, ಹೈದರಾಬಾದ್‌ಗೆ ಹೆಚ್ಚಿದ ಒತ್ತಡ

KL Rahul viral video: ಕೆಎಲ್ ರಾಹುಲ್, ಸಂಜೀವ್ ಗೊಯೆಂಕಾ ಭೇಟಿ: ಅವಮಾನ ಮಾಡಿದ್ಮೇಲೆ ಯಾವ ಮುಖ ಇಟ್ಕೊಂಡು ಬಂದ್ರಿ

ಅವಮಾನವಾದ ಕ್ರೀಡಾಂಗಣದಲ್ಲೇ ಅಬ್ಬರಿಸಿ ಡೆಲ್ಲಿ ತಂಡವನ್ನು ಗೆಲ್ಲಿಸಿದ ಕನ್ನಡಿಗ ಕೆ.ಎಲ್‌.ರಾಹುಲ್‌

ಯುವ ಅಥ್ಲೀಟ್‌ಗಳಿಗೆ ಮಿಡಿದ ಶಿವಂ ದುಬೆ ಹೃದಯ: ಆಲ್‌ರೌಂಡರ್‌ ಕ್ರಿಕೆಟಿಗನಿಂದ ಸಹಾಯಧನ ಘೋಷಣೆ

ಮುಂದಿನ ಸುದ್ದಿ
Show comments