Webdunia - Bharat's app for daily news and videos

Install App

ಕ್ಷಮೆ ಕೇಳಿದ್ದಕ್ಕೆ ಕೇರಳ ಕ್ರಿಕೆಟಿಗನಿಗೆ ಮಾಫಿ ಸಾಧ್ಯತೆ

Webdunia
ಮಂಗಳವಾರ, 20 ಡಿಸೆಂಬರ್ 2016 (09:15 IST)
ಕೊಚ್ಚಿ: ರಣಜಿ ಟ್ರೋಫಿ ಕ್ರಿಕೆಟ್ ನಲ್ಲಿ ಅಶಿಸ್ತು ಪ್ರದರ್ಶಿಸಿದ್ದ ಕೇರಳ ಕ್ರಿಕೆಟಿಗ ಸಂಜು ಸಾಮ್ಸನ್ ಕೇರಳ ಕ್ರಿಕೆಟ್ ಅಸೋಸಿಯೇಷನ್ ನ ಕ್ಷಮೆ ಯಾಚಿಸಿದ್ದಾರೆ. ಈ ಹಿನ್ನಲೆಯಲ್ಲಿ ನಿಷೇಧದ ಭೀತಿಯಲ್ಲಿದ್ದ ಸಾಮ್ಸನ್ ಗೆ ಮಾಫಿ ಸಿಗುವ ಸಾಧ್ಯತೆಯಿದೆ.

ಸಂಜು ರಣಜಿ ಪಂದ್ಯದ ವೇಳೆ ಡ್ರೆಸ್ಸಿಂಗ್ ರೂಂನಲ್ಲಿ ಬ್ಯಾಟ್ ಮುರಿದು ಹಾಕಿದ್ದಲ್ಲದೆ, ಹೇಳದೇ ಕೇಳದೇ ತಂಡದಿಂದ ನಾಪತ್ತೆಯಾಗಿದ್ದರು. ಅಲ್ಲದೆ ಅವರ ತಂದೆ ಸಾಮ್ಸನ್ ಕ್ರಿಕೆಟ್ ಅಸೋಸಿಯೆಷನ್ ಅಧ್ಯಕ್ಷ ಟಿ.ಕೆ. ಮ್ಯಾಥ್ಯೂ ಮೇಲೆ ದೂರವಾಣಿ ಮೂಲಕ ವಾಗ್ದಾಳಿ ನಡೆಸಿದ್ದರು ಎಂದು ಆರೋಪಿಸಲಾಗಿತ್ತು.

ಇದರಿಂದಾಗಿ ಕ್ರಿಕೆಟ್ ಅಸೋಸಿಯೇಷನ್ ನೇಮಿಸಿದ ಶಿಸ್ತು ಸಮಿತಿ ಅವರ ವಿರುದ್ಧ ವಿಚಾರಣೆ ನಡೆಸುತ್ತಿತ್ತು. ಆದರೆ ತಮ್ಮ ಕೃತ್ಯಕ್ಕೆ ಸಂಜು ಕ್ಷಮೆಯಾಚಿಸಿದ್ದು, ಕ್ರಿಕೆಟ್ ಮಂಡಳಿ ಎಚ್ಚರಿಕೆ ನೀಡಿ ಪ್ರಕರಣ ಕೈ ಬಿಡುವ ಸಾಧ್ಯತೆ ಹೆಚ್ಚಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಸಾಯಿ ಸುದರ್ಶನ್ ಜೊತೆ ತಮಿಳಿನಲ್ಲೇ ಮಾತನಾಡಿದ ಕೆಎಲ್ ರಾಹುಲ್: ವಿಡಿಯೋ

IND vs ENG: ಬುಮ್ರಾಗೆ ಹೆದರಲ್ಲ ಎಂದಿದ್ದ ಇಂಗ್ಲೆಂಡ್, 5 ವಿಕೆಟ್ ಕಿತ್ತು ತೋರಿಸಿದ ವೇಗಿ

ರಾಜಕೀಯ ಅಖಾಡಕ್ಕೆ ಧುಮುಕುತ್ತಾರಾ ಸೌರಬ್ ಗಂಗೂಲಿ, ಮಾಜಿ ಕ್ರಿಕೆಟಿಗನ ಅಚ್ಚರಿ ಹೇಳಿಕೆ

Video: ರಿಷಭ್ ಪಂತ್ ಗೆ ಅಂದು ಸ್ಟುಪಿಡ್ ಎಂದಿದ್ದ ಸುನಿಲ್ ಗವಾಸ್ಕರ್ ಇಂದು ಹೇಳಿದ್ದೇನು

IND vs ENG: ರಿಷಭ್ ಪಂತ್ ಈಗ ಪಲ್ಟಿ ಸ್ಟಾರ್: ಈ ವಿಡಿಯೋನೇ ಸಾಕ್ಷಿ

ಮುಂದಿನ ಸುದ್ದಿ
Show comments